Webdunia - Bharat's app for daily news and videos

Install App

ರೈತ ಮಹಿಳೆ ಬಗ್ಗೆ ನೀಡಿದ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದರೂ ಕೂಡ ಕ್ಷಮೆ ಮಾತ್ರ ಕೇಳಲಿಲ್ಲ ಸಿಎಂ

Webdunia
ಸೋಮವಾರ, 19 ನವೆಂಬರ್ 2018 (13:10 IST)
ಬೆಂಗಳೂರು : ರೈತ ಮಹಿಳೆ ಬಗ್ಗೆ ಹೇಳಿಕೆ ನೀಡಿದ್ದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇದೀಗ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದರೂ ಕೂಡ ಕ್ಷಮೆ ಮಾತ್ರ ಕೇಳಲಿಲ್ಲ ಎನ್ನಲಾಗಿದೆ.


ಹೌದು. ಸಿಎಂ ಹೆಚ್.ಡಿ.ಕುಮಾರಸ್ವಾಮಿ ರೈತ ಮಹಿಳೆ ಬಗ್ಗೆ ಹೇಳಿಕೆ ನೀಡಿದ್ದರ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಪ್ರತಿಭಟನೆಯಲ್ಲಿ ನನ್ನನ್ನ ನಿಂದಿಸಿದ್ದಕ್ಕೆ ನೋವಾಗಿತ್ತು. ಇದಕ್ಕೆ ನಾನು ನೀಡಿದ ಪ್ರತಿಕ್ರಿಯೆಯಲ್ಲಿ ದುರುದ್ದೇಶ ಇರಲಿಲ್ಲ. ಮಾತಿನ ಅರ್ಥ ಗ್ರಹಿಸಿದೇ ಚರ್ಚೆ ಆಗುತ್ತಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ.


ಆದರೆ ಹೆಣ್ಣು ಮಕ್ಕಳ ಬಗ್ಗೆ ನಾನು ಅಪಾರ ಗೌರವ ಇಟ್ಟುಕೊಂಡಿದ್ದೇನೆ ಎಂದು ಸಿಎಂ ಹೇಳಿದ್ದರೂ ಕೂಡ ಪತ್ರಿಕಾ ಪ್ರಕಟಣೆಯಲ್ಲಾಗಲಿ, ಬಹಿರಂಗವಾಗಿ ಆಗಲಿ ಎಲ್ಲೂ ಈ ಬಗ್ಗೆ ಕ್ಷಮೆ ಮಾತ್ರ ಕೇಳಲೇ ಇಲ್ಲ  ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments