ಕೋಲಾರದಲ್ಲಿ ಸ್ಪರ್ಧಿಸಿದ್ರೂ 200% ಗೆಲ್ತೀನಿ : ಸಿದ್ದರಾಮಯ್ಯ

Webdunia
ಭಾನುವಾರ, 5 ಫೆಬ್ರವರಿ 2023 (13:09 IST)
ಕೋಲಾರ : ನಾನು ಕೋಲಾರದಲ್ಲಿ ಸ್ಪರ್ಧಿಸಿದರೂ 200% ಗೆಲ್ತೀನಿ. ಆದರೆ ಅಂತಿಮವಾಗಿ ಎಲ್ಲಿ ಸ್ಪರ್ಧಿಸಬೇಕು ಅನ್ನೋದು ಹೈಕಮಾಂಡ್ ನಿರ್ಧರಿಸುತ್ತೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಯಡಿಯೂರಪ್ಪರನ್ನೇ ಪಂಚರ್ ಮಾಡಿದ್ದಾರೆ. ಅದಕ್ಕಾಗಿ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದಾರೆ. ಬಿಎಸ್ವೈ ಬಗ್ಗೆ ನನಗೆ ಅಪಾರವಾದ ಗೌರವವಿದೆ, ಅನುಕಂಪವಿದೆ ಎಂದು ಹೇಳಿದರು.

ಕಾಂಗ್ರೆಸ್ನಲ್ಲಿ ಹಲವರು ಸಿಎಂ ಸ್ಥಾನದ ತಿರುಕನ ಕನಸು ಕಾಣುತ್ತಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಯಾರು ಸಹ ಕನಸು ಕಾಣುತ್ತಿಲ್ಲ.

ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತೆ ಅಂತಾ ವಾಸ್ತವ ಸತ್ಯಾಂಶ ಹೇಳಿದ್ದೇನೆ. ಕಾಂಗ್ರೆಸ್ ನೂರಕ್ಕೆ ನೂರರಷ್ಟು ಈ ಬಾರಿ ಅಧಿಕಾರಕ್ಕೆ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಭಾರೀ ಮಳೆಗೆ ಬ್ರೇಕ್, ಆದ್ರೂ ಇಂದು ಈ ಜಿಲ್ಲೆಗಳಿಗೆ ಮಳೆ ತಪ್ಪಿದ್ದಲ್ಲ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ಮುಂದಿನ ಸುದ್ದಿ
Show comments