Webdunia - Bharat's app for daily news and videos

Install App

ಜಿಲ್ಲಾಡಳಿತ ನಿಷೇಧ ನಡುವೆಯೂ ಪಲ್ಲಕ್ಕಿಗೆ ಕುರಿ ಮರಿ ಎಸೆತ

Webdunia
ಸೋಮವಾರ, 14 ಜನವರಿ 2019 (19:01 IST)
ಜಿಲ್ಲಾಡಳಿತ ಹೇರಿರುವ ನಿಷೇಧದ ನಡುವೆಯೂ ಕುರಿಮರಿ ಎಸೆದು ಹರಕೆಯನ್ನು ಭಕ್ತ ಸಮೂಹ ತೀರಿಸಿದ ಘಟನೆ ನಡೆದಿದೆ.
ಯಾದಗಿರಿ ತಾಲೂಕಿನ ಮೈಲಾಪುರ ಮೈಲಾರಲಿಂಗೇಶ್ವರ ಜಾತ್ರೆ ವೇಳೆ ಈ ಘಟನೆ ನಡೆದಿದೆ.

ಮೈಲಾರಲಿಂಗೇಶ್ವರ ಪಲ್ಲಕ್ಕಿ ಮೆರವಣಿಗೆ ಮೂಲಕ ಗಂಗಾ ಸ್ನಾನಕ್ಕೆ ತೆರಳುವ ವೇಳೆ ಕುರಿಮರಿಗಳನ್ನು ಭಕ್ತ ಸಮೂಹ ಎಸೆದು ತಮ್ಮ ಹರಕೆ ತೀರಿಸಿದರು.

ಪಲ್ಲಕ್ಕಿ ‌ಮೇಲೆ ಎರಡು ಕುರಿಗಳನ್ನು ಭಕ್ತರು ಎಸೆದರು. ಪಲ್ಲಕ್ಕಿ ಮೇಲೆ ಕುರಿ ಎಸೆಯುವುದರಿಂದ ಕುರಿಗಳ ಸಂಖ್ಯೆ ಹೆಚ್ಚಳವಾಗುತ್ತವೆ ಎನ್ನುವ ನಂಬಿಕೆ ಜನರಲ್ಲಿದೆ. ಜಿಲ್ಲಾಡಳಿತ ಕುರಿಮರಿ ಎಸೆಯುವುದನ್ನು ತಡೆಯಲು ಅಗತ್ಯ ಕ್ರಮ ಕೈಗೊಂಡರೂ ಅದು ವಿಫಲವಾಗಿದೆ. ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಭಾಗಿ ದರ್ಶನ ಪಡೆದುಕೊಂಡರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CET Exam: ಜನಿವಾರ ಹಾಕಿದ್ದಕ್ಕೆ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ: ವಿಡಿಯೋ

Mangalore Waqf protest: ನೇಮೋತ್ಸವ ಫ್ಲೆಕ್ಸ್ ತೆಗೆದು ವಕ್ಫ್ ಪ್ರತಿಭಟನೆ ಬೋರ್ಡ್ ಹಾಕಿದ್ದಕ್ಕೆ ಆಕ್ರೋಶ

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಇದೆ ಮಳೆ ಸೂಚನೆ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಮುಂದಿನ ಸುದ್ದಿ
Show comments