Webdunia - Bharat's app for daily news and videos

Install App

ಕಾಡಾನೆಗಳ ದಾಳಿಯಿಂದ ಬೆಳೆಗಳು ನಾಶ; ಪರಿಹಾರ ಕೋರಿ ವಿಡಿಯೋ ಮೂಲಕ ಸಿಎಂಗೆ ಮನವಿ ಮಾಡಿದ ಬಾಲಕಿ

Webdunia
ಗುರುವಾರ, 22 ನವೆಂಬರ್ 2018 (13:06 IST)
ಹಾಸನ : ಮಲೆನಾಡು ಭಾಗಗಳಲ್ಲಿ ಕಾಡಾನೆಗಳ ದಾಳಿಯಿಂದ ಬೆಳೆಗಳು ನಾಶವಾಗಿರುವ ಹಿನ್ನಲೆಯಲ್ಲಿ ಇದೀಗ ಸಕಲೇಶಪುರ ತಾಲೂಕಿನ ಹೊಸಗದ್ದೆ ಗ್ರಾಮದ ಬಾಲಕಿ ಸಿಎಂ ಕುಮಾರಸ್ವಾಮಿಯವರಿಗೆ ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾಳೆ.


ಸಕಲೇಶಪುರ ತಾಲೂಕಿನ ಹೊಸಗದ್ದೆ ಗ್ರಾಮದ ಸುತ್ತಮುತ್ತ ಆನೆಗಳ ಹಿಂಡು ಬೀಡುಬಿಟ್ಟಿದೆ. ಅಲ್ಲದೇ ಒಂಟಿಸಲಗವೊಂದು ಹಾಡಹಗಲೇ ಭತ್ತದಗದ್ದೆಯಲ್ಲಿ ಓಡಾಟ ನಡೆಸಿದೆ. ಇದರಿಂದ ಕಾಫಿ, ಭತ್ತ ಸೇರಿದಂತೆ ಇತರೆ ಬೆಳೆಗಳ ನಷ್ಟದೊಂದಿಗೆ ಸ್ಥಳೀಯರು ಜೀವ ಭಯದಲ್ಲಿ ಓಡಾಡುವಂತಾಗಿದೆ.


ಈ ಘಟನೆಯಿಂದ ಬೆಸತ್ತಿರುವ ಹೊಸಗದ್ದೆ ಗ್ರಾಮದ ವಿಸ್ಮಯ ಎಂಬ ಬಾಲಕಿಯು , ಕುಮಾಸ್ವಾಮಿ ಅವರ ಕುರಿತು, “ನಮಸ್ತೆ. ನನ್ನ ಹೆಸರು ವಿಸ್ಮಯ. ನಾನು ಹೊಸಗದ್ದೆ ಗ್ರಾಮದ ನಿವಾಸಿ. ಆನೆಗಳ ಹಾವಳಿ ಹೆಚ್ಚಾಗಿದ್ದು, ಇವುಗಳ ದಾಳಿಯಿಂದಾಗಿ ಸಕಲೇಶಪುರ ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ಬೆಳೆ ನಷ್ಟವಾಗಿದೆ. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಗಳು ಪರಿಹಾರ ಕೊಡಬೇಕೆಂದು ಕೇಳಿಕೊಳ್ಳುತ್ತೇನೆಂದು ವಿಡಿಯೋ ಮೂಲಕ ತಿಳಿಸಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ರಜೆ ಮುಗಿದ ತಕ್ಷಣ ಶಾಲೆ ಆರಂಭ: ಮಧು ಬಂಗಾರಪ್ಪ ಹೇಳಿಕೆ ಫುಲ್ ಟ್ರೋಲ್

ಕರ್ನಾಟಕ ಜಾತಿ ಗಣತಿ ಭವಿಷ್ಯ ಇಂದು ಹೈಕೋರ್ಟ್ ನಲ್ಲಿ ನಿರ್ಧಾರ

ಕರ್ನಾಟಕ ಜಾತಿ ಗಣತಿಯಲ್ಲಿ ಎಲ್ಲವೂ ಅಯೋಮಯ: ಮೊದಲ ದಿನವೇ ಅಧಿಕಾರಿಗಳಿಗೆ ತಲೆನೋವು

ಮುಂದಿನ ಸುದ್ದಿ
Show comments