Webdunia - Bharat's app for daily news and videos

Install App

ಕೆಂಪು ರೋಗಕ್ಕೆ ತುತ್ತಾದ ಮೆಕ್ಕೆಜೋಳ ನಾಶ

Webdunia
ಬುಧವಾರ, 30 ಆಗಸ್ಟ್ 2023 (18:23 IST)
ಕೆಂಪು ರೋಗಕ್ಕೆ ತುತ್ತಾದ ಮೆಕ್ಕೆಜೋಳ ಬೆಳೆಯನ್ನು ನಾಲ್ವರು ರೈತರು ಟ್ರ್ಯಾಕ್ಟರ್‌ನ ರೂಟರ್‌ನಿಂದ ನಾಶಪಡಿಸಿದ ಘಟನೆ ಹಾವೇರಿಯ ಹಿರೇಚಿಕ್ಕಲಿಂಗದಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಪ್ರಕಾಶ್ ಕಂಬಳಿ ಎಂಬುವವರು 3.20 ಎಕರೆ, ನಾಗಪ್ಪ ನೆಟಗಲ್ಲಣ್ಣನವರ 3.27 ಎಕರೆ, ಹನುಮಂತಪ್ಪ ಪಿಚ್ಚಿ 10 ಎಕರೆ ಹಾಗೂ ಫಕೀರೇಶ ಲಿಂಗಮ್ಮನವರ 8 ಎಕರೆ ಸೇರಿ ಒಟ್ಟು 24.47 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬೆಳೆಯನ್ನು ನಾಶಪಡಿಸಿದ್ದಾರೆ. ರೈತರು ಎಕರೆಗೆ 15ರಿಂದ 20 ಸಾವಿರ ರೂಪಾಯಿ ಹಣ ಖರ್ಚು ಮಾಡಿ ಮೆಕ್ಕೆಜೋಳ ಬಿತ್ತನೆ ಮಾಡಿದ್ದರು. ಆದರೆ, ಸರಿಯಾಗಿ ಮಳೆ ಬಾರದ ಕಾರಣ ಮೊಣಕಾಲವರೆಗೂ ಬೆಳೆದಿದ್ದ ಮೆಕ್ಕೆಜೋಳಕ್ಕೆ ಕೆಂಪು ರೋಗ ಕಾಣಿಸಿಕೊಂಡಿತ್ತು. ಅಲ್ಲದೆ ಬೆಳೆಯು ಒಣಗಲು ಆರಂಭಿಸಿತ್ತು. ಇದರಿಂದ ಬೇಸತ್ತ ರೈತರು ಟ್ರ್ಯಾಕ್ಟರ್‌ನ ರೂಟರ್‌ನಿಂದ ಬೆಳೆಯನ್ನು ನಾಶಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments