Webdunia - Bharat's app for daily news and videos

Install App

ಇಂದು ಕೊರೊನಾಗೆ ಮೃತರಾದವರು - ಗುಣಮುಖರಾದವರ ವಿವರ

Webdunia
ಬುಧವಾರ, 6 ಅಕ್ಟೋಬರ್ 2021 (20:18 IST)
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 523 ಜನರಿಗೆ ಸೋಂಕು ತಗುಲಿದ್ದು, 9 ಮಂದಿ ಮೃತಪಟ್ಟಿದ್ದಾರೆ. 621 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
 
ಒಟ್ಟು ಸೋಂಕಿತರ ಸಂಖ್ಯೆ 29,79,331 ಏರಿಕೆಯಾಗಿದೆ. ಇದುವರೆಗೆ 37,854 ಜನ ಮೃತಪಟ್ಟಿದ್ದಾರೆ.
 
29,29,629 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.39 ರಷ್ಟು ಇದೆ. 11,819 ಸಕ್ರಿಯ ಪ್ರಕರಣಗಳಿವೆ.
 
ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ 205 ಜನರಿಗೆ ಸೋಂಕು ತಗುಲಿದ್ದು, 230 ಜನ ಗುಣಮುಖರಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ. 7572 ಸಕ್ರಿಯ ಪ್ರಕರಣಗಳು ಇವೆ.
 
ಜಿಲ್ಲಾವಾರು ಸೋಂಕಿತರ ಸಂಖ್ಯೆ:
 
ಬೆಂಗಳೂರು ನಗರ 205, ದಕ್ಷಿಣಕನ್ನಡ 43, ಹಾಸನ 50, ಮೈಸೂರು 62, ಬಾಗಲಕೋಟೆ 1, ಬೀದರ್ 2, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ದಾವಣಗೆರೆ 3, ಗದಗ 2, ಹಾವೇರಿ 0, ಕಲಬುರ್ಗಿ 0, ಕೋಲಾರ 3, ಕೊಪ್ಪಳ 1, ರಾಯಚೂರು 1, ವಿಜಯಪುರ 0, ಯಾದಗಿರಿ 0 ಪ್ರಕರಣ ವರದಿಯಾಗಿದೆ.
 
ಮೃತಪಟ್ಟವರ ಸಂಖ್ಯೆ:
 
ಬೆಂಗಳೂರು ನಗರ 2, ದಕ್ಷಿಣಕನ್ನಡ 1, ಮೈಸೂರು 5, ತುಮಕೂರು 1 ಸೇರಿ ರಾಜ್ಯದಲ್ಲಿಂದು 9 ಮಂದಿ ಮೃತಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments