Webdunia - Bharat's app for daily news and videos

Install App

ಕಸದ ತೊಟ್ಟಿಯಲ್ಲಿ ಸಾಲದ ಪ್ರಮಾಣ ಪತ್ರಗಳು ಪತ್ತೆ

Webdunia
ಮಂಗಳವಾರ, 12 ಮಾರ್ಚ್ 2019 (13:47 IST)
ರೈತರ ಕೈಗೆ ಸೇರಬೇಕಿದ್ದ ಸಾಲದ ಪ್ರಮಾಣ ಪತ್ರಗಳು ಕಸದ ತೊಟ್ಟಿಯಲ್ಲಿ ಪತ್ತೆಯಾಗಿವೆ.

ರೈತರ ಸಾಲ ಪತ್ರಗಳು ಕಸದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಬೆಂಗಳೂರು ಪೂರ್ವ ತಾಲೂಕಿನ ಮಂಡೂರು ಗ್ರಾಮದ ಕಸದ ತೊಟ್ಟಿಯಲ್ಲಿ ಪತ್ತೆಯಾಗಿವೆ. ನೂರಕ್ಕೂ ಹೆಚ್ಚು ರೈತರ ಸಾಲದ ಪ್ರಮಾಣ ಪತ್ರ ಹಾಗು ಆಧಾರ್ ಕಾರ್ಡ್ ಗಳು ಕಸದಲ್ಲಿ ಪತ್ತೆಯಾಗಿವೆ.

ಮಂಡೂರು ಅಂಚೆ ಕಚೇರಿ ಸಿಬ್ಬಂದಿ ರೈತರಿಗೆ ತಲುಪಿಸದೆ ಕಸದ ತೊಟ್ಟಿಗೆ ಎಸೆದಿರುವ ಅನುಮಾನ ಜನರಿಗೆ ವ್ಯಕ್ತವಾಗಿದೆ. ಅಂಚೆ ಕಚೇರಿ ಸಿಬ್ಬಂದಿಯ ವಿರುದ್ದ ಗ್ರಾಮಸ್ಥರು ಕೆಂಡಾಮಂಡಲರಾಗಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ದಶಕದ ಬಳಿಕ ನಡೆದ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ

ಇಸ್ರೇಲ್‌ನಲ್ಲಿ ಆರೈಕೆ ಮಾಡುತ್ತಿದ್ದ ಮಹಿಳೆಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಕೇರಳದ ಯುವಕ

ಏರ್‌ ಇಂಡಿಯಾ: ಇನ್ನೇನು ಟೇಕ್‌ ಆಫ್‌ ಆಗ್ಬೇಕು ಅನ್ನುಷ್ಟರಲ್ಲೇ ಕುಸಿದು ಬಿದ್ದ ಪೈಲಟ್‌, ತಪ್ಪಿದ ಭಾರೀ ದೊಡ್ಡ ದುರಂತ

ಮುಂದಿನ ಸುದ್ದಿ
Show comments