Webdunia - Bharat's app for daily news and videos

Install App

ಕಸದ ತೊಟ್ಟಿಯಲ್ಲಿ ಸಾಲದ ಪ್ರಮಾಣ ಪತ್ರಗಳು ಪತ್ತೆ

Webdunia
ಮಂಗಳವಾರ, 12 ಮಾರ್ಚ್ 2019 (13:47 IST)
ರೈತರ ಕೈಗೆ ಸೇರಬೇಕಿದ್ದ ಸಾಲದ ಪ್ರಮಾಣ ಪತ್ರಗಳು ಕಸದ ತೊಟ್ಟಿಯಲ್ಲಿ ಪತ್ತೆಯಾಗಿವೆ.

ರೈತರ ಸಾಲ ಪತ್ರಗಳು ಕಸದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಬೆಂಗಳೂರು ಪೂರ್ವ ತಾಲೂಕಿನ ಮಂಡೂರು ಗ್ರಾಮದ ಕಸದ ತೊಟ್ಟಿಯಲ್ಲಿ ಪತ್ತೆಯಾಗಿವೆ. ನೂರಕ್ಕೂ ಹೆಚ್ಚು ರೈತರ ಸಾಲದ ಪ್ರಮಾಣ ಪತ್ರ ಹಾಗು ಆಧಾರ್ ಕಾರ್ಡ್ ಗಳು ಕಸದಲ್ಲಿ ಪತ್ತೆಯಾಗಿವೆ.

ಮಂಡೂರು ಅಂಚೆ ಕಚೇರಿ ಸಿಬ್ಬಂದಿ ರೈತರಿಗೆ ತಲುಪಿಸದೆ ಕಸದ ತೊಟ್ಟಿಗೆ ಎಸೆದಿರುವ ಅನುಮಾನ ಜನರಿಗೆ ವ್ಯಕ್ತವಾಗಿದೆ. ಅಂಚೆ ಕಚೇರಿ ಸಿಬ್ಬಂದಿಯ ವಿರುದ್ದ ಗ್ರಾಮಸ್ಥರು ಕೆಂಡಾಮಂಡಲರಾಗಿದ್ದಾರೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments