Webdunia - Bharat's app for daily news and videos

Install App

ಭ್ರೂಣ ಹತ್ಯೆ ಪತ್ತೆ ಮಾಡುವುದು ತುಂಬಾ ಕ್ರೂರ

Webdunia
ಗುರುವಾರ, 30 ನವೆಂಬರ್ 2023 (16:21 IST)
ಭ್ರೂಣ ಹತ್ಯೆ ಪತ್ತೆ ಮಾಡುವುದು ತುಂಬಾ ಕ್ರೂರವಾದುದು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಇವತ್ತಿನ ಕಾಲದಲ್ಲೂ ಹೆಣ್ಣು, ಗಂಡು ಎಂಬ ತಾರತಮ್ಯ ಭ್ರೂಣ ಪತ್ತೆ ಮಾಡುವ ಕಾರ್ಯದಲ್ಲಿದ್ದೇವೆ ಎಂದರೆ, ನಾವು ನಾಚಿಕೆ ಪಡುವಂತ ಸಂಗತಿ. ದುಡ್ಡಿಗಾಗಿ ಈ ರೀತಿ ಕೃತ್ಯ ಮಾಡಬಾರದು. ನಾವು ಎಲ್ಲರೂ ವಿದ್ಯಾವಂತರು ಅರ್ಥಮಾಡಿಕೊಳ್ಳುತ್ತಿಲ್ಲ. ಹೆಣ್ಣು ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿದೆ.
 
ಪೊಲೀಸರು ಅಲರ್ಟ್ ಆಗಿ ಇಂತಹ ಕೃತ್ಯ ತಡೆಯಬೇಕು. ಇದು ನಿಗೂಢ ಜಾಗ. ಇಲ್ಲಿ ಭ್ರೂಣ ಪತ್ತೆ ಹಚ್ಚುವ ಕೆಲಸ ಮಾಡ್ತಿದ್ದಾರೆ ಅನ್ನೋ ಮಾಹಿತಿ ಇದೆ. ತಪ್ಪಿತಸ್ಥರ ವಿರುದ್ದ ಕ್ರಮವಾಗಬೇಕು. ಸಂಪೂರ್ಣ ತನಿಖೆಯಾಗಬೇಕು. ಇದರ ಹಿಂದೆ ದೊಡ್ಡ ಜಾಲ ಇದೆ ಪತ್ತೆ ಹಚ್ಚಬೇಕು. ಹೆಣ್ಣು ಮಕ್ಕಳ ಹತ್ಯೆ ಮಾಡುವುದು ಘೋರ ಅಪರಾಧ. ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮವಾಗಬೇಕು ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments