Webdunia - Bharat's app for daily news and videos

Install App

ಖೋಟಾ ನೋಟಿನ ರೂವಾರಿ ಅಬ್ದುಲ್ ಖಾದೀರ್ ಬಂಧನ

Webdunia
ಮಂಗಳವಾರ, 25 ಡಿಸೆಂಬರ್ 2018 (13:02 IST)
ಬೆಂಗಳೂರು:ವಚಖೋಟಾ ನೋಟ್‍ನ ಕಿಂಗ್‍ಪಿನ್ ಅಬ್ದುಲ್ ಖಾದೀರ್ (32) ಅನ್ನು , ಕರ್ನಾಟಕ ಎನ್‍ಐಎಯಿಂದ ಬಂಧಿಸಲಾಗಿದೆ.ಇತ ಪಶ್ಚಿಮ ಬಂಗಾಳ ಮೂಲದವನು.


ಅಬ್ದುಲ್  ಖಾದೀರ್ ಬಾಂಗ್ಲಾದೇಶದಿಂದ ಭಾರತಕ್ಕೆ ಕೋಟಿ ಕೋಟಿ ಖೋಟಾ ನೋಟು ತಂದಿದ್ದನು. ಬರೋಬ್ಬರಿ 5 ಕೋಟಿ ರೂಪಾಯಿ ಹಳೆಯ ನೋಟುಗಳ ತಂದಿದ್ದನು. ಇಡೀ ದೇಶದಲ್ಲಿ ಖೋಟಾ ನೋಟುಗಳು ಹರಿದಾಡೋದಕ್ಕೆ ಈತನೇ ಕಾರಣಕರ್ತನಾಗಿದ್ದನಂತೆ.


ಇವನ ಬಳಿಯಿದ್ದ 2000 ರೂಪಾಯಿ ಖೋಟಾ ನೋಟು ಭಾರತ ದೇಶವಿಡೀ ಸಂಚಾರ ಮಾಡುತ್ತಿದ್ದವು ಎಂಬ ಮಾಹಿತಿಗಳು ಲಭ್ಯವಾಗಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments