Webdunia - Bharat's app for daily news and videos

Install App

ಕೈಚಳಕ ತೋರುತ್ತಿದ್ದ ಮನೆಗಳ್ಳರ ಬಂಧನ

Webdunia
ಶನಿವಾರ, 10 ನವೆಂಬರ್ 2018 (16:32 IST)
ಕೀಲಿ ಹಾಕಿದ ಮನೆ ಹಾಗೂ ರಾತ್ರಿ ವೇಳೆ ಮನೆ ದರೋಡೆ ಮಾಡುತ್ತಿದ್ದ ಮನೆಗಳ್ಳರ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಧಾರವಾಡದ ವಿದ್ಯಾಗಿರಿ ಪೋಲಿಸರು ಕಾರ್ಯಚರಣೆ ನಡೆಸಿ ಇಬ್ಬರು ಮನೆಗಳ್ಳರನ್ನು ಬಂಧಿಸಿದ್ದಾರೆ.  ಬಂಧಿತ ಆರೋಪಿಗಳು ರುದ್ರಪ್ಪ ದೇಶನೂರ, ಅಶೋಕ ಸುಣಗಾರ್ ಎಂದು ಗುರುತಿಸಲಾಗಿದೆ.

ಬಂಧಿತರಿಂದ 60 ಗ್ರಾಂ ಚಿನ್ನಾಭರಣ ಹಾಗೂ 2 ಲಕ್ಷ ರೂ. ನಗದು ವಶಕ್ಕೆ ಪಡೆದುಕೊಳ್ಳಲಾಗಿದೆ. ನಗರದ ಕೆಲವು ಕಡೆ ತಮ್ಮ ಕೈಚಳಕ ತೋರಿದ್ದ ಖದೀಮರನ್ನು ಪೊಲೀಸರು ಬಂಧನ ಮಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ವಿಮಾನವೇರಿ ಜಪಾನ್‌ಗೆ ತಲುಪಿದ ಬನ್ನೇರುಘಟ್ಟದ ಆನೆಗಳ ಮೊದಲ ವಿಡಿಯೋ ಇಲ್ಲಿದೆ

ಕಾವೇರಿ ಕೊಳ್ಳದಲ್ಲಿ ಪ್ರವಾಹ ಭೀತಿ: ಪಿಂಡ ಪ್ರದಾನ, ಪ್ರವಾಸಿ ತಾಣಗಳಿಗೆ ನಿಷೇಧ ಹೇರಿದ ಜಿಲ್ಲಾಡಳಿತ

ಮುಂದಿನ ಸುದ್ದಿ
Show comments