Webdunia - Bharat's app for daily news and videos

Install App

ನಾಲ್ವರು ಸರಗಳ್ಳರ ಬಂಧನ

Webdunia
ಶನಿವಾರ, 7 ಮೇ 2022 (19:53 IST)
ದರೋಡೆಗೆ ಸಂಚು ರೂಪಿಸುತ್ತಿದ್ದ 5 ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ವೆಂಕಟೇಶ್, ಪ್ರಕಾಶ್, ಹನುಮಂತ್, ಶ್ರೀಶೈಲ್ ಹಾಗೂ ಅವಿನಾಶ್ ಬಂಧಿತ ಆರೋಪಿಗಳು. ಇವರುಗಳು ಕಾಮಾಕ್ಷಿಪಾಳ್ಯ, ಜ್ಞಾನಭಾರತಿ, ಸುಬ್ರಮಣ್ಯಪುರ, ಅನ್ನಪೂರ್ಣೇಶ್ವರಿ ನಗರ ಸೇರಿದಂತೆ ನಗರದ ಇತರ ಕಡೆಗಳಲ್ಲಿ ಕಳವು ಹಾಗೂ ಚೈನ್ ಸ್ನ್ಯಾಚ್ ಮಾಡಿರುವುದು ಬೆಳಕಿಗೆ ಬಂದಿದೆ. ಮುಂದಿನ ದರೋಡೆಗೆ ಸಂಚುರೂಪಿಸುತ್ತಿದ್ದರು ಎಂದು ತಿಳಿದು ಬಂದಿದೆ. ಆರೋಪಿಗಳಿಂದ 8 ಲಕ್ಷ ಮೌಲ್ಯದ 17 ದ್ವಿಚಕ್ರ ವಾಹನಗಳು, 4 ಮೊಬೈಲ್ ಹಾಗೂ 20 ಗ್ರಾಂ ಚಿನ್ನದ ಸರ ವಶಪಡಿಸಿಕೊಳ್ಳಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments