ಗಮನ ಬೇರೆಡೆ ಸೆಳೆದು ದೋಚುತ್ತಿದ್ದ ದರೋಡೆಕೋರರು ಅಂದರ್

Webdunia
ಬುಧವಾರ, 19 ಡಿಸೆಂಬರ್ 2018 (18:18 IST)
ಗಮನ ಬೇರೆಡೆ ಸೆಳೆದು ಹಣ ದೋಚುತ್ತಿದ್ದ ದರೋಡೆಕೋರರನ್ನು ಬಂಧನ ಮಾಡಲಾಗಿದೆ.

ಚಿಕ್ಕಬಳ್ಳಾಪುರ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ರಾಜೇಶ್ (28) ಷಣ್ಮುಗಂ (52) ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 11.80 ಲಕ್ಷ ನಗದು, 2 ಬೈಕ್ ಗಳು ಜಫ್ತಿ ಮಾಡಲಾಗಿದೆ. ಚಿಕ್ಕಬಳ್ಳಾಪುರ, ಗೌರಿಬಿದನೂರು ಸೇರಿದಂತೆ ಹಲವೆಡೆ ದರೋಡೆ ಮಾಡಿದ್ದ ಆರೋಪಿಗಳು ಇವರಾಗಿದ್ದಾರೆ.

ಬಂಧಿತರು ಆಂಧ್ರಪ್ರದೇಶ ಚಿತ್ತೂರು ಜಿಲ್ಲೆಯ ಓ.ಬಿ.ಕುಪ್ಪಂ ನಿವಾಸಿಗಳಾಗಿದ್ದಾರೆ. ಎಸ್ಪಿ ಕಾರ್ತಿಕ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಚರಣೆ ಮಾಡಿದ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಸಿಗರೇಟ್ ಕಿಡಿಯಿಂದ ಭಸ್ಮವಾಯಿತು 7 ಗೂಡಂಗಡಿಗಳು

ಪ್ರಧಾನಿ ಮೋದಿ ಉಡುಪಿಗೆ ಬರುತ್ತಿದ್ದಂತೇ ಸಚಿವ ದಿನೇಶ್ ಗುಂಡೂರಾವ್ ಮೂಲಕ ಸಿದ್ದರಾಮಯ್ಯ ತಲುಪಿಸಿದ್ದೇನು

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

ಮುಂದಿನ ಸುದ್ದಿ
Show comments