Webdunia - Bharat's app for daily news and videos

Install App

ಕುಖ್ಯಾತ ಬೈಕ್ ಕಳ್ಳತನ ಆರೋಪಿಗಳ ಬಂಧನ

Webdunia
ಮಂಗಳವಾರ, 6 ನವೆಂಬರ್ 2018 (16:06 IST)
ಕುಖ್ಯಾತ ಬೈಕ್ ಕಳ್ಳತನ ಆರೋಪಿಗಳನ್ನು ಬಂಧನ ಮಾಡಲಾಗಿದೆ.

ವೈಟ್ ಪೀಲ್ಡ್ ವಿಭಾಗದ  ವಿಶೇಷ ತಂಡದಿಂದ ಬೈಕ್ ಕಳ್ಳರ ಬಂಧನ ಮಾಡಲಾಗಿದೆ. ಯಲ್ಲಪ್ಪ ಲವರಾಜು, ರವಿತೇಜ, ಯುವತೇಜ, ಧರ್ಮತೇಜ ಮತ್ತು ಯರ್ರಿ ರೆಡ್ಡಿ ಬಂಧಿತ ಅರೋಪಿಗಳಾಗಿದ್ದಾರೆ.

ಬಂಧಿತರಿಂದ 2,40,000 ಮೌಲ್ಯದ 15 ರಾಯಲ್ ಎನ್ ಪೀಲ್ಡ್ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಬಂಧಿತ ಆರೋಪಿಗಳ ವಿರುದ್ಧ ಕೆ.ಆರ್.ಪುರ, ರಾಮಮೂರ್ತಿನಗರ, ಸದಾಶಿವನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments