Webdunia - Bharat's app for daily news and videos

Install App

ಕುಖ್ಯಾತ ಅಂತರಾಜ್ಯ ಮನೆ ಕಳ್ಳರ ಬಂಧನ

Webdunia
ಸೋಮವಾರ, 10 ಡಿಸೆಂಬರ್ 2018 (18:38 IST)
ಮನೆ ಕಳ್ಳತನ ಮಾಡುವುದರಲ್ಲಿ ಕುಖ್ಯಾತರಾಗಿದ್ದ ತ್ರಿಮೂರ್ತಿಗಳ ಹೆಡೆಮುರಿ ಕಟ್ಟುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಲಬುರ್ಗಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕುಖ್ಯಾತ ಅಂತರಾಜ್ಯ ಮನೆ ಕಳ್ಳರನ್ನು ಬಂಧನ ಮಾಡಿದ್ದಾರೆ.
ಬಂಧಿತರಿಂದ 500 ಗ್ರಾಮ್ ಚಿನ್ನ ವಶಕ್ಕೆ ಪಡೆಯಲಾಗಿದೆ. ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.  

ಸರದಾರ, ಶಿಕಾರಿ ಚವ್ಹಾಣ ಮತ್ತು ಶಿಕಾರಿ ಸಂಧು ಬಂಧಿತ ಆರೋಪಿಗಳಾಗಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಗುಂತಕಲ್ ಭಾಗದಲ್ಲಿ ಹೆಚ್ಚು ಕಳ್ಳತನ ಮಾಡಿದ್ದ ಆರೋಪಿಗಳ ವಿರುದ್ಧ ಕಲಬುರ್ಗಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು ಏಳು ಪ್ರಕರಣಗಳು ದಾಖಲಾಗಿವೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments