Webdunia - Bharat's app for daily news and videos

Install App

ಕುಖ್ಯಾತ ಕಳ್ಳರ ಬಂಧನ : ಇವರು ಕದ್ದಿದ್ದು ಏನೇನು ಗೊತ್ತಾ?

Webdunia
ಮಂಗಳವಾರ, 8 ಸೆಪ್ಟಂಬರ್ 2020 (18:28 IST)
ಕುಖ್ಯಾತ ಐವರು ಕಳ್ಳರನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಪೊಲೀಸರ ಕಾರ್ಯಾಚರಣೆಯಿಂದ ಕಳವು ಪ್ರಕರಣಗಳಲ್ಲಿ  ಭಾಗಿಯಾಗಿದ್ದ ಐವರು ಕಳ್ಳರನ್ನು ಬಂಧಿಸಲಾಗಿದೆ.

ಜಿಶನ್  (23) ಎಂಬ ಆರೋಪಿಯಿಂದ  88 ಸಾವಿರ ಮೌಲ್ಯದ ರಾಯಲ್ ಎನ್ ಫೀಲ್ಡ್ ಬೈಕ್ ಹಾಗೂ ಕೃಷ್ಣಮೂರ್ತಿ (42) ಬಂಧಿತ ಆರೋಪಿಯಿಂದ  1,85,500 ನಗದು ಹಣ, 41 ಗ್ರಾಂ ಬಂಗಾರದ ನಾಣ್ಯಗಳು ಮತ್ತು ಕೃತ್ಯಕ್ಕೆ ಬಳಸಿದ ಹೊಂಡಾ ಕಂಪನಿ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಹಿರಿಯೂರು ನಗರ ಪೊಲೀಸರು ಖಾಸಿಂ ಅಲಿ ಯಾನೆ ಅಲಿ (23)ಯನ್ನು ಬಂಧಿಸಿದ್ದು, ಒಟ್ಟು 5 ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಕಳ್ಳತನ ಕೇಸ್ ಗಳಿಗೆ ಸಂಬಂಧಿಸಿದಂತೆ ಇನ್ನಿತರ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments