Webdunia - Bharat's app for daily news and videos

Install App

ಉಡ, ಚಿಪ್ಪು ಹಂದಿ ಮಾರಾಟಗಾರರ ಬಂಧನ

Webdunia
ಶನಿವಾರ, 15 ಡಿಸೆಂಬರ್ 2018 (16:40 IST)
ಬಹು ಬೇಡಿಕೆಯ ಉಡ ಹಾಗೂ ಚಿಪ್ಪು ಹಂದಿಯ ಬಿಡಿ ಭಾಗಗಳನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

ಚಿಕ್ಕಮಗಳೂರು ನಗರದಲ್ಲಿ ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಆರ್ ಎಫ್ ಓ ಶಿಲ್ಪಾ ಗ್ರಾಹಕರ ಸೋಗಿನಲ್ಲಿ ದಾಳಿ ಮಾಡಿ ಇಬ್ಬರು ಚಿಪ್ಪು ಹಂದಿ ಬಿಡಿ ಭಾಗ ಮತ್ತು ಉಡ ಪ್ರಾಣಿಯ ಗುಪ್ತಾಂಗ ಭಾಗಗಳನ್ನು ಮಾರಾಟ ಮಾಡಲು ಯತ್ನಿಸಿದ್ದಾಗ ದಾಳಿ ಮಾಡಿ ಬಂಧಿಸಿದ್ದಾರೆ.

ಯಾದಗಿರಿ ಜಿಲ್ಲೆ ಶಹಪುರ ಮೂಲದ ರಾಮು ಹಾಗೂ ವೆಂಕಟೇಶ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ ಹತ್ತಾರು ಉಡದ ಗುಪ್ತಾಂಗ ಭಾಗ, ಮೂರು ಚಿಪ್ಪು ಹಂದಿ ಬಿಡಿ ಭಾಗವನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಉಡ ಪ್ರಾಣಿಯ ಗುಪ್ತಾಂಗ ಭಾಗಕ್ಕೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದೆ. ಮಾಟ, ಮಂತ್ರ ಹಾಗೂ ಲೈಂಗಿಕ ಶಕ್ತಿ ಹೆಚ್ಚಿಸಿಕೊಳ್ಳೋಕೆ ಈ ಭಾಗಗಳನ್ನು  ಬಳಸುತ್ತಾರೆ. ಈ ಸಂಬಂಧ ಚಿಕ್ಕಮಗಳೂರು ವಲಯದಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ