Webdunia - Bharat's app for daily news and videos

Install App

ಮಹಿಳೆಯರ ಸರಗಳ್ಳತನ ಮಾಡುತ್ತಿದ್ದ ಕಳ್ಳರ ಬಂಧನ

Webdunia
ಶುಕ್ರವಾರ, 21 ಸೆಪ್ಟಂಬರ್ 2018 (16:09 IST)
ಒಂಟಿ ಮಹಿಳೆಯರು ಹಾಗೂ ಗೃಹಿಣಿಯರ ಸರಗಳ್ಳತನ ಮಾಡುತ್ತಿದ್ದ  ಇಬ್ಬರು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ದೊಡ್ಡಕವಲಂದೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಳ್ಳರನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಪಿಲ್ಲಹಳ್ಳಿ ಗ್ರಾಮದ ಬಿ. ರಾಜೇಶ್ (20) ಮತ್ತು ಮಹದೇವಸ್ವಾಮಿ (19) ಬಂಧನಕ್ಕೆ ಒಳಗಾದ ಆರೋಪಿಗಳಾಗಿದ್ದಾರೆ.
ಟಿ. ನರಸೀಪುರದ ಮೂಗೂರು, ನಂಜನಗೂಡಿನ ಆಲಂಬೂರು ಸೇರಿ ಹಲವು ಭಾಗಗಳಲ್ಲಿ ಸರಗಳ್ಳತನ ಮಾಡುತ್ತಿದ್ದ ಆರೋಪಿಗಳು ಇವರಾಗಿದ್ದಾರೆ.

ಆರೋಪಿಗಳಿಂದ  2 ಲಕ್ಷ ಮೌಲ್ಯದ 60 ಗ್ರಾಂ. ತೂಕದ 3 ಚಿನ್ನದ ನೆಕ್ಲೇಸ್,  1 ಚಿನ್ನದ ಸರ ವಶ ಪಡಿಸಿಕೊಳ್ಳಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments