Webdunia - Bharat's app for daily news and videos

Install App

ಕಡವೆ ಕೊಂದು ಮಾಂಸ ಮಾರಾಟ ಮಾಡುತ್ತಿದ್ದವರ ಬಂಧನ

Webdunia
ಶುಕ್ರವಾರ, 7 ಸೆಪ್ಟಂಬರ್ 2018 (14:19 IST)
ಅಭಯಾರಣ್ಯದಲ್ಲಿ ಕಡವೆಗಳನ್ನು ಕೊಂದು ಅವುಗಳ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧನ ಮಾಡಲಾಗಿದೆ.

ಕುಂದಾಪುರದ ಮೂಕಾಂಬಿಕ ಅಭಯಾರಣ್ಯದ ಕೊಲ್ಲೂರು ವನ್ಯಜೀವಿ ವಲಯ ವ್ಯಾಪ್ತಿಯ ಜಡ್ಕಲ್ - ಮುದೂರು ಹೊಯ್ಗುಂಡಿಯಲ್ಲಿ ಅಂದಾಜು ಏಳು ವರ್ಷದ ಗಂಡು ಕಡವೆಯನ್ನು ಕೊಂದು ಮಾಂಸ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖಾಧಿಕಾರಿಗಳು ವಶಕ್ಕೆ ಪಡೆದಿದ್ದು ಇನ್ನಿಬ್ಬರು ಪರಾರಿಯಾಗಿದ್ದಾರೆ.

ಥಾಮಸ್ ಹಾಗೂ ಅಬ್ರಾಹಿಂ ಬಂಧಿತ ಆರೋಪಿಗಳಾಗಿದ್ದು, ಸದ್ಯ ಅವರು ನ್ಯಾಯಾಂಗ ಬಂಧನಕ್ಕೊಳಗಾಗಿದ್ದಾರೆ.

ವನ್ಯಜೀವಿ ಅಭಯಾರಣ್ಯ ವಲಯದ ವ್ಯಾಪ್ತಿಗೊಳಪಡುವ ಮುದೂರು ಗ್ರಾಮದ ಹೋಯ್ಗುಂಡಿ ಎಂಬಲ್ಲಿನ ಹೊಳೆ ಪಕ್ಕದಲ್ಲಿ ಅಕ್ರಮವಾಗಿ ಮಾಂಸ ಮಾಡುತ್ತಿರುವ ವೇಳೆ ಆ ಭಾಗದಲ್ಲಿ ಗಸ್ತು ತಿರುತ್ತಿದ್ದ ಡೆಪ್ಯುಟಿ ಆರ್.ಎಫ್.ಒ (ಉಪ ವಲಯಾರಣ್ಯಾಧಿಕಾರಿ) ಸಿದ್ದೇಶ್ವರ್ ಹಾಗೂ ಸಿಬ್ಬಂದಿಗಳು ಮಾಂಸಕ್ಕಾಗಿ ಕಡಿದ ಕಡವೆ, ಉಪಯೋಗಿಸಿದ ಪರಿಕರಗಳ ಸಹಿತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. 

ಈ ಕಾರ್ಯಾಚರಣೆಯಲ್ಲಿ ಡಿ.ಆರ್.ಎಫ್.ಒ ಸಿದ್ದೇಶ್ವರ್, ಅರಣ್ಯ ರಕ್ಷಕ ವಿವೇಕ್, ಅರಣ್ಯ ವೀಕ್ಷಕರಾದ ಸುರೇಂದ್ರ, ನವೀನ್ ಶೆಟ್ಟಿ ಮೊದಲಾದವರಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments