Webdunia - Bharat's app for daily news and videos

Install App

ಚಿರತೆ ಚರ್ಮ, ಜಿಂಕೆ ಕೊಂಬು ಸಾಗಿಸುತ್ತಿದ್ದ ಕಾಡುಕಳ್ಳರ ಬಂಧನ

Webdunia
ಸೋಮವಾರ, 9 ಜುಲೈ 2018 (18:50 IST)
ಚಿರತೆ ಚರ್ಮ, ಜಿಂಕೆ ಕೊಂಬು, ಕಾಡೆಮ್ಮೆ ಕೊಂಬು ಸಾಗಿಸುತ್ತಿದ್ದ ಐವರು ಕಾಡುಕಳ್ಳರ ಬಂಧನ ಮಾಡಲಾಗಿದೆ.
ತರೀಕೆರೆ ತಾಲೂಕಿನ ಲಕ್ಕವಳ್ಳಿ ವನ್ಯಜೀವಿ ವಿಭಾಗ ವಲಯ ಅರಣ್ಯಾಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಬಂಧಿತರಿಂದ ಲಕ್ಷಾಂತರ ಮೌಲ್ಯದ ಚಿರತೆ ಚರ್ಮ, ಆನೆ ದಂತ, ಜಿಂಕೆ ಕೋಡು ಮತ್ತು ಕಾಡೆಮ್ಮೆ ಕೊಂಬು ವಶ ಪಡಿಸಿಕೊಳ್ಳಲಾಗಿದೆ.

ತರೀಕೆರೆ ಪಟ್ಟಣದಲ್ಲಿ ಕಾರಿನಲ್ಲಿ ಸಾಗಿಸುವಾಗ ದಾಳಿ ನಡೆಸಿ ಬಂಧನ ಮಾಡಲಾಗಿದೆ. ದಕ್ಷಿಣ ಕನ್ನಡ ಮೂಲದ ಅಜೀಜ್ ಬೆಂಜಾಲ್, ಅಹಮ್ಮದ್ ಕುಹ್ನಿ ಹಾಗೂ ತರೀಕೆರೆ ಮೂಲದ ಮಂಜನಾಯ್ಕ, ಕುಮಾರ್ ನಾಯ್ಕ, ನಿಂಗ್ಯಾ ನಾಯ್ಕ ಬಂಧಿತ ಆರೋಪಿಗಳು. ಲಕ್ಕವಳ್ಳಿ ವನ್ಯಜೀವಿ ವಿಭಾಗದಲ್ಲಿ ಪ್ರಕರಣ ದಾಖಲು ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments