Webdunia - Bharat's app for daily news and videos

Install App

ಚಿರತೆ ಚರ್ಮ, ಜಿಂಕೆ ಕೊಂಬು ಸಾಗಿಸುತ್ತಿದ್ದ ಕಾಡುಕಳ್ಳರ ಬಂಧನ

Webdunia
ಸೋಮವಾರ, 9 ಜುಲೈ 2018 (18:50 IST)
ಚಿರತೆ ಚರ್ಮ, ಜಿಂಕೆ ಕೊಂಬು, ಕಾಡೆಮ್ಮೆ ಕೊಂಬು ಸಾಗಿಸುತ್ತಿದ್ದ ಐವರು ಕಾಡುಕಳ್ಳರ ಬಂಧನ ಮಾಡಲಾಗಿದೆ.
ತರೀಕೆರೆ ತಾಲೂಕಿನ ಲಕ್ಕವಳ್ಳಿ ವನ್ಯಜೀವಿ ವಿಭಾಗ ವಲಯ ಅರಣ್ಯಾಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಬಂಧಿತರಿಂದ ಲಕ್ಷಾಂತರ ಮೌಲ್ಯದ ಚಿರತೆ ಚರ್ಮ, ಆನೆ ದಂತ, ಜಿಂಕೆ ಕೋಡು ಮತ್ತು ಕಾಡೆಮ್ಮೆ ಕೊಂಬು ವಶ ಪಡಿಸಿಕೊಳ್ಳಲಾಗಿದೆ.

ತರೀಕೆರೆ ಪಟ್ಟಣದಲ್ಲಿ ಕಾರಿನಲ್ಲಿ ಸಾಗಿಸುವಾಗ ದಾಳಿ ನಡೆಸಿ ಬಂಧನ ಮಾಡಲಾಗಿದೆ. ದಕ್ಷಿಣ ಕನ್ನಡ ಮೂಲದ ಅಜೀಜ್ ಬೆಂಜಾಲ್, ಅಹಮ್ಮದ್ ಕುಹ್ನಿ ಹಾಗೂ ತರೀಕೆರೆ ಮೂಲದ ಮಂಜನಾಯ್ಕ, ಕುಮಾರ್ ನಾಯ್ಕ, ನಿಂಗ್ಯಾ ನಾಯ್ಕ ಬಂಧಿತ ಆರೋಪಿಗಳು. ಲಕ್ಕವಳ್ಳಿ ವನ್ಯಜೀವಿ ವಿಭಾಗದಲ್ಲಿ ಪ್ರಕರಣ ದಾಖಲು ಆಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments