Select Your Language

Notifications

webdunia
webdunia
webdunia
webdunia

ಕಾವೇರಿ ತೀರ್ಪಿನ ಬಗ್ಗೆ ದೇವೇಗೌಡ ಆತಂಕ

ಕಾವೇರಿ ತೀರ್ಪಿನ ಬಗ್ಗೆ ದೇವೇಗೌಡ ಆತಂಕ
ನಾಗಮಂಗಲ , ಭಾನುವಾರ, 28 ಜನವರಿ 2018 (21:33 IST)
ಇನ್ನೆರಡು ವಾರದಲ್ಲಿ ಹೊರಬೀಳಲಿರುವ ಕಾವೇರಿ ತೀರ್ಪು ನನ್ನಲ್ಲಿ ಆತಂಕ ಮೂಡಿಸಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
 
ನಾಗಮಂಗಲದ ಟಿ.ನೇರಳೇಕೆರೆ ಸಮೀಪ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದ ನ್ಯಾಯಾಂಗ ವಿರುದ್ಧ ತಿರುಗಿ ಬಿದ್ದ ಸುಪ್ರೀಂಕೋರ್ಟಿನ ನ್ಯಾಯಾಧೀಶರು ಈ ತೀರ್ಪು ನೀಡಲಿದ್ದು, ನನಗೆ ಆತಂಕ ಮೂಡಿಸಿದೆ ಎಂದಿದ್ದಾರೆ.

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ನ್ಯಾಯ ದೊರಕಿಸುವಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ವಿಫಲವಾಗಿವೆ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ತಡೆಗೋಡೆ ಒಡೆದುಹಾಕಿದ ಕರ್ನಾಟಕ– ಮತ್ತೆ ನಾಲಿಗೆ ಹರಿಬಿಟ್ಟ ಗೋವಾ ಸಚಿವ