Select Your Language

Notifications

webdunia
webdunia
webdunia
webdunia

ದಲಿತ ಮುಖ್ಯಮಂತ್ರಿ ವಿಚಾರ ಪ್ರಸ್ತಾಪಿಸಿದ ಸಾಹಿತಿ ದೇವನೂರ ಮಹದೇವಪ್ಪ

ದಲಿತ ಮುಖ್ಯಮಂತ್ರಿ
ಮೈಸೂರು , ಸೋಮವಾರ, 4 ಜುಲೈ 2016 (15:58 IST)
ರಾಜ್ಯದ ಐದು ಜನ ನಾಯಕರು ಮನಸು ಮಾಡಿದರೇ ಕರ್ನಾಟಕಕ್ಕೆ ದಲಿತ ಮುಖ್ಯಮಂತ್ರಿ ಖಚಿತ ಎನ್ನುವ ಮೂಲಕ ಹಿರಿಯ ಸಾಹಿತಿ ದೇವನೂರ ಮಹದೇವಪ್ಪ ಮತ್ತೆ ದಲಿತ ಮುಖ್ಯಮಂತ್ರಿ ವಿಚಾರ ಪ್ರಸ್ತಾಪಿಸಿದ್ದಾರೆ.
 
ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಹಿತಿ ದೇವನೂರ ಮಹದೇವಪ್ಪ, ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕೇಂದ್ರ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕೋಪಯೋಗಿ ಖಾತೆ ಸಚಿವ ಎಚ್‌.ಸಿ.ಮಹದೇವಪ್ಪ, ಸಮಾಜ ಕಲ್ಯಾಣ ಖಾತೆ ಸಚಿವ ಎಚ್‌.ಆಂಜನೇಯ್ ಮತ್ತು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ತಮ್ಮ ಶಕ್ತಿ ಪ್ರದರ್ಶಿಸಿದರೇ ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಖಚಿತವಾಗಿ ಸಿಗಲಿದ್ದಾರೆ ಎಂದು ಹೇಳಿದ್ದಾರೆ.
 
ಶಾಸನ ಸಭೆಗಳಲ್ಲಿ ಅಭಿವೃದ್ಧಿ ಪರ ಚರ್ಚೆ ನಡೆಯುತ್ತಿಲ್ಲ. ಜನಪರ ಕಾಳಜಿಯುಳ್ಳ ಶಾಸನಗಳು ಸಂಸತ್‌ನಲ್ಲಿ ಮಂಡನೆಯಾಗಬೇಕಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
 

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಂಟಿಸಿ ಬಸ್‌ ಮುಖಾಮುಖಿ ಡಿಕ್ಕಿ