Select Your Language

Notifications

webdunia
webdunia
webdunia
webdunia

ರಾಜಕೀಯ ಪಕ್ಷಗಳ ವಿರುದ್ಧ ಸಾಹಿತಿ ದೇವನೂರು ಮಹಾದೇವ ಗರಂ

ರಾಜಕೀಯ ಪಕ್ಷಗಳ ವಿರುದ್ಧ ಸಾಹಿತಿ ದೇವನೂರು ಮಹಾದೇವ ಗರಂ
ದಾವಣಗೆರೆ , ಮಂಗಳವಾರ, 23 ಜನವರಿ 2018 (07:22 IST)
ದಾವಣಗೆರೆ : ಸಾಹಿತಿ ದೇವನೂರು ಮಹದೇವ್ ಅವರು ಪ್ರಧಾನಿ ಮೋದಿ ಹಾಗು ಕಾಂಗ್ರೆಸ್ ಪಕ್ಷದವರು ವಚನಭ್ರಷ್ಟರಾಗಿದ್ದಾರೆ ಎಂದು  ರಾಜಕೀಯ ಪಕ್ಷಗಳ ವಿರುದ್ಧ ಆಕ್ರೋಶ ವ್ತಕ್ತಪಡಿಸಿದ್ದಾರೆ.

 
ಸ್ವರಾಜ್ ಇಂಡಿಯಾ ಪಕ್ಷ ಸಭೆಯಲ್ಲಿ ಮಾತನಾಡಿದ ಅವರು ದೇಶದಲ್ಲಿ ಪೇಶ್ವೆ ರೀತಿ ಆಡಳಿತ ನಡೆಯುತ್ತಿದೆ. ಗಾಂಧೀಜಿ ನಾಡಲ್ಲಿ ಗೋಡ್ಸೆ ಹೀರೋ ಆಗುತ್ತಿದ್ದಾನೆ ಎಂದು ಹೇಳಿದ್ದಾರೆ. ಹಾಗೆ ಪ್ರಧಾನಿ ಮೋದಿ ಅವರು ಹೇಳಿದಂತೆ ನಡೆದುಕೊಂಡಿಲ್ಲ. ನಿರೀಕ್ಷಿತ ಮಟ್ಟದಲ್ಲಿ ಉದ್ಯೋಗ ಸೃಷ್ಟಿಯಾಗಿಲ್ಲ. ಉದ್ಯೋಗ ಸಿಗದೇ ಯುವಕರು ಸಮಸ್ಯೆಗೆ ಸಿಲುಕುತ್ತಿದ್ದಾರೆ. ಪ್ರಧಾನಿ ಮೋದಿ ಹಾಗು ಕಾಂಗ್ರೆಸ್ ಪಕ್ಷದವರು ವಚನಭ್ರಷ್ಟರಾಗಿದ್ದಾರೆ. ಇವರು ಭರವಸೆ ನೀಡುತ್ತಾರೆ ಆದರೆ ಜಾರಿಗೆ ತರುವುದಿಲ್ಲ ಎಂದು ರಾಜಕೀಯ ಪಕ್ಷಗಳ ವಿರುದ್ಧ  ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಗಣರಾಜ್ಯೋತ್ಸವ ದಿನಕ್ಕೆ ಈ ಬಾರಿ ಬರಲಿದ್ದಾರೆ ಏಷಿಯಾನ್ ನಾಯಕರು!