Webdunia - Bharat's app for daily news and videos

Install App

ಡಿಕೆಶಿಯನ್ನು ಭೇಟಿ ಮಾಡಿಸುವಂತೆ ದೇವರಾಜೇಗೌಡ ಹಿಂದೆ ಬಿದ್ದಿದ್ದರು: ಶಿವರಾಮೇಗೌಡ

Sampriya
ಬುಧವಾರ, 8 ಮೇ 2024 (19:40 IST)
Photo Courtesy X
ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರನ್ನು ಭೇಟಿ ಮಾಡಿಸಲು ಬಿಜೆಪಿ ನಾಯಕ, ವಕೀಲ ದೇವರಾಜೇಗೌಡ ನನ್ನ ದುಂಬಾಲು ಬಿದ್ದೀದ್ದನು. ಆದರೂ ಕೂಡ ನನ್ನ ಹೆಸರು ಹೇಳಿದ್ದು ವಿಷಾದ ಎಂದು ಮಾಜಿ ಸಂಸದ ಶಿವರಾಮೇಗೌಡ ಅವರು ಸ್ಪಷ್ಟನೆ ನೀಡಿದ್ದಾರೆ.

ಸದ್ಯ ದೇಶದಲ್ಲಿ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣ ದೇಶದಲ್ಲೇ ಚರ್ಚೆಗೆ ಕಾರಣವಾಗಿದ್ದು, ಪೆನ್​​ಡ್ರೈವ್ ಬಿಡುಗಡೆ ಹಿಂದೆ ಮಾಜಿ ಸಂಸದ ಶಿವರಾಮೇಗೌಡರ ಕೈವಾಡವಿದೆ ಎಂಬ ಆರೋಪ ಕೇಳಿಬಂದಿತ್ತು.

ಈ ಬಗ್ಗೆ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆನ್​​ಡ್ರೈವ್ ಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಸಂಸದ ಶಿವರಾಮೇಗೌಡ ಹೇಳಿದ್ದಾರೆ.

ನಾನು ಕಚೇರಿಯಲ್ಲಿದ್ದಾಗ ಹೊಳೆನರಸಿಪುರದ ಕೆಲವರು ಬಂದಿದ್ದರು. ದೇವರಾಜೇಗೌಡ ನಿಮ್ಮನ್ನು ಭೇಟಿ ಮಾಡಬೇಕು ಅಂತ ನನಗೆ ಹೇಳಿದರು. ಬಳಿಕ ದೇವರಾಜೇಗೌಡಗೆ ಫೋನ್​ ಮಾಡಿಕೊಟ್ಟರು. ಆಗ ನಾನು 'ಏನಪ್ಪ ಚೆನ್ನಾಗಿದ್ದೀಯಾ, ನಿನ್ನ ಆಸೆ ಈಡೇರಿತು. ವರ್ಷಾನುಗಟ್ಟಲೇ ಹೋರಾಟ ಮಾಡುತ್ತಿದ್ದೆ. ಎಲ್ಲವೂ ಆಚೆಗೆ ಬಂತು' ಅಂತ ಫೋನ್​ನಲ್ಲಿ ಇಷ್ಟೇ ಮಾತನಾಡಿದ್ದೇನೆ ಎಂದು ಶಿವರಾಮೇಗೌಡ ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments