Webdunia - Bharat's app for daily news and videos

Install App

ಮೈತ್ರಿ ಸರ್ಕಾರ ಬೀಳಲು ದೇವೇಗೌಡ ಹಾಗೂ ಅವರ ಮಕ್ಕಳೇ ಕಾರಣ-ಸಿದ್ದರಾಮಯ್ಯ ಆರೋಪ

Webdunia
ಶುಕ್ರವಾರ, 23 ಆಗಸ್ಟ್ 2019 (11:53 IST)
ಬೆಂಗಳೂರು : ನಾನು, ನನ್ನ ಮೊಮ್ಮಗನ ಸೋಲಿಗೆ ಸಿದ್ದರಾಮಯ್ಯ ಕಾರಣ ಎಂದು ದೇವೇಗೌಡ ಹೇಳಿಕೆ ವಿಚಾರಕ್ಕೆ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.




ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಪತನಕ್ಕೆ ಹೆಚ್.ಡಿ. ಕುಮಾರಸ್ವಾಮಿ ರೇವಣ್ಣ, ದೇವೇಗೌಡರೇ ಕಾರಣ , ಎಲ್ಲಾ ಶಾಸಕರನ್ನು ಸಂಪೂರ್ಣವಾಗಿ ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸಿದ್ದರೆ, ಮೈತ್ರಿ ಸರ್ಕಾರ ಪತನವಾಗುತ್ತಿರಲಿಲ್ಲ. ಏಕಪಕ್ಷೀಯ ನಿರ್ಧಾರ, ಶಾಸಕರು, ಮಂತ್ರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇರುವುದು ಮೈತ್ರಿ ಸರ್ಕಾರದ ಪತನಕ್ಕೆ ಕಾರಣ ಎಂದು ಹೇಳಿದ್ದಾರೆ.


ಅಲ್ಲದೇ ಸರ್ಕಾರ ಬೀಳಿಸುವಂತಹ ನೀಚ ರಾಜಕಾರಣ ನಾನು ಮಾಡಲ್ಲ. ಅದೇನಿದ್ದರೂ ದೇವೇಗೌಡ, ಅವರ ಮಕ್ಕಳ ಹುಟ್ಟುಗುಣ. ಧರಂಸಿಗ್ ಸರ್ಕಾರವನ್ನು ಬೀಳಿಸಿದವರು ಯಾರು? ಬೊಮ್ಮಾಯಿ ಸರ್ಕಾರವನ್ನು ಬೀಲಿಸಿದವರು ಯಾರು? ರಾತ್ರೋರಾತ್ರಿ ಅವರ ಕ್ಯಾಂಪ್ ಗೆ ಹೋಗಿ ಸೇರಿಕೊಂಡವರ್ಯಾರು? ನಾನು ಯಾವತ್ತು ಅಧಿಕಾರದ ಹಿಂದೆ ಬಿದ್ದವನಲ್ಲ.  ಬಿಜೆಪಿ ಜತೆ ಸರ್ಕಾರ ರಚಿಸಿದ್ರೆ ನನ್ನಹೆಣದ ಮೇಲೆ ರಚಿಸಲಿ ಎಂದು ದೇವೇಗೌಡರು ಹೇಳಿದ್ದರು. ಆದ್ರೆ ಹೆಚ್ ಡಿಡಿ ಸಹಕಾರವಿಲ್ಲದೆ ಬಿಜೆಪಿ ಜತೆ ಸರ್ಕಾರ ಸಾಧ್ಯವಿಲ್ಲ. ಹಾಗಾಗಿ ನಿಜವಾದ ವಚನ ಭ್ರಷ್ಟರು ಯಾರು? ಎದು ಅವರು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments