Webdunia - Bharat's app for daily news and videos

Install App

ದೇವೇಗೌಡ ಹಂಗಿನಲ್ಲಿ ಬೆಳೆದಿಲ್ಲ- ಸಿದ್ದರಾಮಯ್ಯ

Webdunia
ಗುರುವಾರ, 22 ಫೆಬ್ರವರಿ 2018 (09:16 IST)

ರಾಜಕೀಯದಲ್ಲಿ ಎಚ್.ಡಿ.ದೇವೇಗೌಡ ಅವರ ಹಂಗಿನಲ್ಲಿ ಬೆಳೆದಿಲ್ಲ, ಸ್ವಂತ ಸಾಮರ್ಥ್ಯದಿಂದ ಬೆಳೆದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನ ಪರಿಷತ್ ಸಭಾಪತಿ, ವಿಧಾನಸಭೆ ಅಧ್ಯಕ್ಷ ಹಾಗೂ ಜೆಡಿಎಸ್ ಶಾಸಕರೊಂದಿಗೆ ಮಾತನಾಡುವಾಗ ಸಿದ್ದರಾಮಯ್ಯ ಈ ಮಾತನ್ನು ಹೇಳಿದ್ದಾರೆ ಎನ್ನಲಾಗಿದೆ.

ರಾಮಕೃಷ್ಣ ಹೆಗಡೆ ಅವರು ನನ್ನನ್ನು ಮೊದಲಿಗೆ ಮಂತ್ರಿ ಮಾಡಿದ್ದಾರೆ. ಅವರ ಜೊತೆಗಿನ ಸಂಬಂಧ ಹಳಸಿದ ಮೇಲೆ ದೇವೇಗೌಡರು ಕರೆದುಕೊಂಡರು. ಆದ್ದರಿಂದ ದೇವೇಗೌಡರು ನನ್ನನ್ನು ಬೆಳೆಸಿಲ್ಲ. ಹೆಗಡೆಯವರು ಬೆಳೆಸಿದ್ದಾರೆ. 1983ರಲ್ಲಿ ಮೊದಲಬಾರಿಗೆ ಶಾಸಕನಾದಾಗ ದೇವೇಗೌಡ ಯಾರು ಎಂಬುದೇ ಗೊತ್ತಿರಲಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments