Webdunia - Bharat's app for daily news and videos

Install App

ದೇವೇಗೌಡ ಹಂಗಿನಲ್ಲಿ ಬೆಳೆದಿಲ್ಲ- ಸಿದ್ದರಾಮಯ್ಯ

Webdunia
ಗುರುವಾರ, 22 ಫೆಬ್ರವರಿ 2018 (09:16 IST)

ರಾಜಕೀಯದಲ್ಲಿ ಎಚ್.ಡಿ.ದೇವೇಗೌಡ ಅವರ ಹಂಗಿನಲ್ಲಿ ಬೆಳೆದಿಲ್ಲ, ಸ್ವಂತ ಸಾಮರ್ಥ್ಯದಿಂದ ಬೆಳೆದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನ ಪರಿಷತ್ ಸಭಾಪತಿ, ವಿಧಾನಸಭೆ ಅಧ್ಯಕ್ಷ ಹಾಗೂ ಜೆಡಿಎಸ್ ಶಾಸಕರೊಂದಿಗೆ ಮಾತನಾಡುವಾಗ ಸಿದ್ದರಾಮಯ್ಯ ಈ ಮಾತನ್ನು ಹೇಳಿದ್ದಾರೆ ಎನ್ನಲಾಗಿದೆ.

ರಾಮಕೃಷ್ಣ ಹೆಗಡೆ ಅವರು ನನ್ನನ್ನು ಮೊದಲಿಗೆ ಮಂತ್ರಿ ಮಾಡಿದ್ದಾರೆ. ಅವರ ಜೊತೆಗಿನ ಸಂಬಂಧ ಹಳಸಿದ ಮೇಲೆ ದೇವೇಗೌಡರು ಕರೆದುಕೊಂಡರು. ಆದ್ದರಿಂದ ದೇವೇಗೌಡರು ನನ್ನನ್ನು ಬೆಳೆಸಿಲ್ಲ. ಹೆಗಡೆಯವರು ಬೆಳೆಸಿದ್ದಾರೆ. 1983ರಲ್ಲಿ ಮೊದಲಬಾರಿಗೆ ಶಾಸಕನಾದಾಗ ದೇವೇಗೌಡ ಯಾರು ಎಂಬುದೇ ಗೊತ್ತಿರಲಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಮುಂದಿನ ಸುದ್ದಿ
Show comments