Select Your Language

Notifications

webdunia
webdunia
webdunia
webdunia

ಶಾಸಕಾಂಗ ಪಕ್ಷದ ನಿರ್ಣಯದಂತೆ ರಾಜ್ಯಸಭೆಗೆ ಸ್ಪರ್ಧೆ ಎಂದ ದೇವೇಗೌಡರು

ರಾಜ್ಯಸಭೆ ಚುನಾವಣೆ
ಬೆಂಗಳೂರು , ಮಂಗಳವಾರ, 9 ಜೂನ್ 2020 (20:00 IST)
ಜೆಡಿಎಸ್ ಶಾಸಕಾಂಗ ಪಕ್ಷದ ತೀರ್ಮಾನದಂತೆ ರಾಜ್ಯಸಭೆಗೆ ಗಟ್ಟಿ ಮನಸ್ಸು ಮಾಡಿ ಸ್ಪರ್ಧೆ ಮಾಡುತ್ತಿರುವೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೇಳಿದ್ದಾರೆ.

ಜೆಡಿಎಸ್ ಅಭ್ಯರ್ಥಿಯಾಗಿ ರಾಜ್ಯಸಭೆ ಚುನಾವಣೆಗೆ ಸ್ಪರ್ಧೆ ಮಾಡಿರುವ ಹೆಚ್.ಡಿ.ದೇವೇಗೌಡರು, ಕಾರ್ಯಕರ್ತರನ್ನು ಉದ್ದೇಶಿಸಿ ಭಾವುಕರಾಗಿ ಮಾತನಾಡಿದ್ದಾರೆ.

ತಾವು ಎಂದೆಂದಿಗೂ ಜಾತ್ಯಾತೀತ ತತ್ವಕ್ಕೆ ಬದ್ಧವಾಗಿರುವುದಾಗಿ ಹೇಳಿದ್ದಾರೆ. ಪಕ್ಷದ ಶಾಸಕರ ಒತ್ತಡಕ್ಕೆ ಬೆಲೆ ಕೊಟ್ಟುರಾಜ್ಯ ಸಭೆಗೆ ಸ್ಪರ್ಧೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಲಾಕ್ ಡೌನ್ ನಡುವೆ ಪ್ರತಿಭಟನೆಗೆ ಇಳಿದ ನೌಕರರು