Webdunia - Bharat's app for daily news and videos

Install App

ದೇವೇಗೌಡ್ರು ಮಕ್ಕಳಿಗೋಸ್ಕರ ಎಷ್ಟೋ ಜನರನ್ನು ಕೊಂದು ಹಾಕಿದ್ದಾರೆ- ಬಿಜೆಪಿ ಅಭ್ಯರ್ಥಿಯಿಂದ ವಿವಾದಾತ್ಮಕ ಹೇಳಿಕೆ

Webdunia
ಶನಿವಾರ, 6 ಏಪ್ರಿಲ್ 2019 (14:51 IST)
ತುಮಕೂರು : ದೇವೇಗೌಡ್ರು ಮಕ್ಕಳಿಗೋಸ್ಕರ ಎಷ್ಟೋ ಜನರನ್ನು ಕೊಂದು ಹಾಕಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಜಿ.ಎಸ್. ಬಸವರಾಜು ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜು ಅವರು, ಮಕ್ಕಳಿಗೋಸ್ಕರ ದೇವೇಗೌಡ್ರು ಎಷ್ಟು ಜನರನ್ನು ಕೊಂದು ಹಾಕಿದ್ದಾರೆ. ಅವರ ಜಾತಿಯವರನ್ನು ಕೊಂದು ಹಾಕಿದ್ದಾರೆ. ಅವರಿಗೆ ಬೇರೆ ಜಾತಿಗೆ ಕೈ ಹಾಕುವುದಕ್ಕೆ ಆಗಲ್ಲ. ದೇವೇಗೌಡ್ರು ತಮ್ಮ ಮಕ್ಕಳಿಗೋಸ್ಕರ ಬೇರೆಯವರ ಕುತ್ತಿಗೆ ಕೊಯ್ತಾರೆ. ಅವರ ಜಿಲ್ಲೆಯಲ್ಲಿ ಎಷ್ಟು ಕೊಲೆಗಳು ಆಗಿದ್ದು, ಲೆಕ್ಕ ಹಾಕಿಕೊಂಡು ಬರಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ದೇವೇಗೌಡರು ಒಂದು ರೀತಿಯಲ್ಲಿ ಹೆಗಲ ಮೇಲೆ ಕೈ ಇಟ್ಟರೆ ಏಳು ವರ್ಷ ಭವಿಷ್ಯ ಇರಲ್ಲ. ಬಹಳ ಕಷ್ಟ. ಹುಷಾರಾಗಿರಬೇಕು ಅಷ್ಟೇ ಎಂದು ಜಿ.ಎಸ್. ಬಸವರಾಜು, ದೇವೇಗೌಡರ ವಿರುದ್ಧ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments