Webdunia - Bharat's app for daily news and videos

Install App

ದೇವೇಗೌಡರ ತೀರ್ಮಾನವೇ ಅಂತಿಮ, ಅವರು ಹಾಕಿದ ಗೆರೆ ದಾಟಲ್ಲ : ಹೆಚ್.ಡಿ ರೇವಣ್ಣ

Webdunia
ಬುಧವಾರ, 12 ಏಪ್ರಿಲ್ 2023 (12:04 IST)
ಹಾಸನ : ಟಿಕೆಟ್ ವಿಚಾರದಲ್ಲಿ ನಮ್ಮ ಸರ್ವೋಚ್ಛ ನಾಯಕರಾದ ಹೆಚ್.ಡಿ. ದೇವೇಗೌಡರ ನಿರ್ಧಾರವೇ ಅಂತಿಮ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದರು.
 
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆಯಮ್ಮ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಕುಟುಂಬ ಸಮೇತವಾಗಿ ಆನೆಕೆರೆಯಮ್ಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ದೇವೇಗೌಡರಿಗೆ 60 ವರ್ಷದ ರಾಜಕೀಯ ಅನುಭವ ಇದೆ.

ಅವರ ನಿರ್ಧಾರವೇ ಅಂತಿಮ. ನಾನು ಹಿಂದಿನಿಂದಲೂ ಯಾವುದೇ ಕ್ಷೇತ್ರದ ಟಿಕೆಟ್ ಕೇಳಿಲ್ಲ. ದೇವೇಗೌಡರೇ ಎಲ್ಲಾ ಕ್ಷೇತ್ರಗಳ ಟಿಕೆಟ್ ನಿರ್ಧಾರ ಮಾಡುತ್ತಿದ್ದಾರೆ. ಹಿಂದೆಯೂ ಅವರ ಮಾತು ಕೇಳಿದ್ದೇನೆ, ಈಗಲೂ ಕೇಳುತ್ತೇನೆ, ಮುಂದೆಯೂ ಕೇಳುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments