Webdunia - Bharat's app for daily news and videos

Install App

ಡಿಕೆಶಿ ಮೇಲೆ ದೇವೇಗೌಡರ ಕುಟುಂಬಕ್ಕೆ ಹಿಂದಿನಿಂದಲೂ ಹಗೆತನವಿದೆ: ಡಿ ಕೆ ಸುರೇಶ್

Sampriya
ಶುಕ್ರವಾರ, 12 ಏಪ್ರಿಲ್ 2024 (18:46 IST)
Photo Courtesy X
ರಾಮನಗರ:  ದೇವೇಗೌಡರ ಕುಟುಂಬಕ್ಕೆ ಹಿಂದಿನಿಂದಲೂ ನನ್ನ ಸಹೋದರ ಡಿ ಕೆ ಶಿವಕುಮಾರ್ ಮೇಲೆ ಹಗೆತನ ಸಾಧಿಸುತ್ತಾ ಬಂದಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ಹೇಳಿದರು.

ಇಂದು ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,  ನಮಗೆ ದೇವೇಗೌಡರ ಕುಟುಂಬದಂತೆ ದ್ವೇಷದ ಭಾವನೆಯಿಲ್ಲ. ಸಮಾಜದ ಅಭಿವೃದ್ಧಿ ದೃಷ್ಟಿಯಿಂದ ನಾವು ಅವರಿಗೆ ಸಹಕಾರ ನೀಡುತ್ತಾ ಬಂದಿದ್ದೇವೆ. ಚುನಾವಣೆ ಸಂದರ್ಭದಲ್ಲಿ ಅವರು ಬೇರೆ ರೀತಿ ವ್ಯಾಖ್ಯಾನ ಮಾಡಿದರೆ ನಾನು ಅದಕ್ಕೆ ಉತ್ತರ ನೀಡಲಾರೆ ಎಂದರು.

ಜೆಡಿಎಸ್ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರ ಒಕ್ಕಲಿಗ ನಾಯಕತ್ವ ಕುರಿತ ಹೇಳಿಕೆಗೆ ತಿರುಗೇಟು ನೀಡಿ ಅವರು ಮಾತನಾಡಿದರು.  ಚುನಾವಣೆ ಹೊತ್ತಿನಲ್ಲಿ ವೈಯ್ಯಕ್ತಿಕ ಟೀಕೆ ಮಾಡುತ್ತಿರುವುದು ಕುಮಾರಸ್ವಾಮಿ ಅವರು ಚುನಾವಣೆ ನಂತರ ನನ್ನ ಜತೆ ಚರ್ಚೆಗೆ ಬರಲಿ ಎಂದರು.

ಒಕ್ಕಲಿಗರ ನಾಯಕತ್ವ ಯಾರ ಸ್ವತ್ತೂ ಅಲ್ಲ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಾನು ಮಾತ್ರ ಒಕ್ಕಲಿಗರ ನಾಯಕ ಎಂಬ ಭಾವನೆಯನ್ನು ಇಟ್ಟುಕೊಂಡಿಲ್ಲ. ಸಮುದಾಯದವರು ಸ್ವಾಭಿಮಾನಿಗಳು. ಯಾರನ್ನು, ಯಾವಾಗ, ಏನು ಮಾಡಬೇಕೆಂಬುದು ಅವರಿಗೆ ಚೆನ್ನಾಗಿ ಗೊತ್ತಿದೆ ಎಂದು ಖಡಕ್ಕಾಗಿ ಉತ್ತಿರಿಸದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಕೌಟುಂಬಿಕ ಕಲಹದಿಂದ ಬೇಸತ್ತು ಲಾಡ್ಜ್‌ನಲ್ಲೇ ಸಾವಿಗೆ ಶರಣಾದ ದಾವಣಗೆರೆಯ ಸಬ್‌ ಇನ್‌ಸ್ಪೆಕ್ಟರ್‌

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಅಜ್ಞಾತ ವಾಸದಿಂದ ಹೊರಬಂದ ಇರಾನ್‌ನ ಸರ್ವೋಚ್ಚ ನಾಯಕ: ಜನರತ್ತ ಕೈಬೀಸಿದ ಅಯಾತೊಲ್ಲಾ ಅಲಿ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

ಮುಂದಿನ ಸುದ್ದಿ
Show comments