Webdunia - Bharat's app for daily news and videos

Install App

‘ಮಧ್ಯಂತರ ಚುನಾವಣೆ ದೇವೇಗೌಡರ ಹೇಳಿಕೆ ಸತ್ಯ ಅನ್ಸುತ್ಸೆ’

Webdunia
ಶನಿವಾರ, 22 ಜೂನ್ 2019 (16:26 IST)
ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೇಳಿಕೆ ಸತ್ಯ ಅನ್ಸುತ್ಸೆ. ಹೀಗಂತ ಕಾಂಗ್ರೆಸ್ ನ ರೆಬಲ್ ನಾಯಕ ಹೇಳಿದ್ದಾರೆ.

ಮಂಡ್ಯದಲ್ಲಿ ಎನ್.ಚಲುವರಾಯಸ್ವಾಮಿ ಹೇಳಿಕೆ ನೀಡಿದ್ದು, ಮಧ್ಯಂತರ ಚುನಾವಣೆ ಯಾವಾಗಾದ್ರೂ ಬರಬಹುದು ಎಂಬ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ದೇವೇಗೌಡರು ಈ ರೀತಿ ಹೇಳಿದ್ದಾರೆಂದರೇ ಸತ್ಯ ಅನ್ಸುತ್ತೆ. 
ಆ ರೀತಿಯ ವಾತಾವರಣ ನಮಗೆ ಕಂಡು ಬರ್ತಿಲ್ಲ ಎಂದಿದ್ದಾರೆ.

ಆದರೂ ದೇವೇಗೌಡರ ಹೇಳಿಕೆಯನ್ನ ಗಂಭೀರವಾಗಿ ಪರಿಗಣಿಸಬೇಕು. ಎಲ್ಲಾ ಪಕ್ಷಗಳು ಇವತ್ತು ಅಭಿವೃದ್ಧಿ ಬಿಟ್ಟು ರಾಜಕೀಯ ವಿಚಾರದಲ್ಲಿ ತೊಡಗಿಸಿಕೊಂಡಿವೆ. ಇದೊಂದು ದೊಡ್ಡ ದುರಂತ ಎಂದರು.

ಇದೆಲ್ಲವನ್ನೂ ನೋಡಿ ಜನ ಒಂದು ಪಕ್ಷಕ್ಕೆ ಅಧಿಕಾರ ಕೊಡಲು ತೀರ್ಮಾನಿಸಿದ್ದಾರೆ ಅಂತ ಕಾಂಗ್ರೆಸ್ ನ ರೆಬಲ್ ನಾಯಕ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments