Webdunia - Bharat's app for daily news and videos

Install App

‘ಮಧ್ಯಂತರ ಚುನಾವಣೆ ದೇವೇಗೌಡರ ಹೇಳಿಕೆ ಸತ್ಯ ಅನ್ಸುತ್ಸೆ’

Webdunia
ಶನಿವಾರ, 22 ಜೂನ್ 2019 (16:26 IST)
ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೇಳಿಕೆ ಸತ್ಯ ಅನ್ಸುತ್ಸೆ. ಹೀಗಂತ ಕಾಂಗ್ರೆಸ್ ನ ರೆಬಲ್ ನಾಯಕ ಹೇಳಿದ್ದಾರೆ.

ಮಂಡ್ಯದಲ್ಲಿ ಎನ್.ಚಲುವರಾಯಸ್ವಾಮಿ ಹೇಳಿಕೆ ನೀಡಿದ್ದು, ಮಧ್ಯಂತರ ಚುನಾವಣೆ ಯಾವಾಗಾದ್ರೂ ಬರಬಹುದು ಎಂಬ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ದೇವೇಗೌಡರು ಈ ರೀತಿ ಹೇಳಿದ್ದಾರೆಂದರೇ ಸತ್ಯ ಅನ್ಸುತ್ತೆ. 
ಆ ರೀತಿಯ ವಾತಾವರಣ ನಮಗೆ ಕಂಡು ಬರ್ತಿಲ್ಲ ಎಂದಿದ್ದಾರೆ.

ಆದರೂ ದೇವೇಗೌಡರ ಹೇಳಿಕೆಯನ್ನ ಗಂಭೀರವಾಗಿ ಪರಿಗಣಿಸಬೇಕು. ಎಲ್ಲಾ ಪಕ್ಷಗಳು ಇವತ್ತು ಅಭಿವೃದ್ಧಿ ಬಿಟ್ಟು ರಾಜಕೀಯ ವಿಚಾರದಲ್ಲಿ ತೊಡಗಿಸಿಕೊಂಡಿವೆ. ಇದೊಂದು ದೊಡ್ಡ ದುರಂತ ಎಂದರು.

ಇದೆಲ್ಲವನ್ನೂ ನೋಡಿ ಜನ ಒಂದು ಪಕ್ಷಕ್ಕೆ ಅಧಿಕಾರ ಕೊಡಲು ತೀರ್ಮಾನಿಸಿದ್ದಾರೆ ಅಂತ ಕಾಂಗ್ರೆಸ್ ನ ರೆಬಲ್ ನಾಯಕ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ನೇಪಾಳ ಪ್ರವಾಹ: ನಿನ್ನೆ ಮೃತ ಮಹಿಳೆಯ ಚಿನ್ನ ಕದಿಯುತ್ತಿದ್ದರೆ ಇಂದು ದುಡ್ಡು ಆಯ್ಕೊಳ್ಳುತ್ತಿರುವ ಹುಡುಗರು.. Video

ಮುಂದಿನ ಸುದ್ದಿ
Show comments