Webdunia - Bharat's app for daily news and videos

Install App

ಬಂಡಾಯ ಶಾಸಕರಿಗೆ ಪಾಠ ಕಲಿಸಲು ದೇವೇಗೌಡರ ಸಮರ ತಂತ್ರ

Webdunia
ಭಾನುವಾರ, 30 ಜುಲೈ 2017 (11:37 IST)
ಬಂಡಾಯ ಶಾಸಕರಿಗೆ ಪಾಠ ಕಲಿಸಲು ದೇವೇಗೌಡರ ಸಮರ ತಂತ್ರ ರೂಪಿಸಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
 
ಮುಂದಿನ ತಿಂಗಳು ಬಂಡಾಯ ಶಾಸಕರ ಕ್ಷೇತ್ರಗಳಲ್ಲಿ ಸರಣಿ ಸಮಾವೇಶ ನಡೆಸುವ ಮೂಲಕ ಹಣಿಯಲು ರಣತಂತ್ರ ಹೆಣೆದಿದ್ದಾರೆ ಎನ್ನಲಾಗಿದೆ. ಬಂಡಾಯ ಶಾಸಕರು ಜೆಡಿಎಸ್‌ಗೆ ಸವಾಲು ಹಾಕುತ್ತಿರುವುದರಿಂದ ಅವರಿಗೆ ಅವರ ಕ್ಷೇತ್ರದಲ್ಲಿಯೇ ತಿರುಗೇಟು ನೀಡಲು ಜೆಡಿಎಸ್ ನಿರ್ಧರಿಸಿದೆ.
 
ಕೆಲ ದಿನಗಳ ಹಿಂದೆ ಬಂಡಾಯ ಶಾಸಕ ಜಮೀರ್ ಅಹ್ಮದ್, ಜೆಡಿಎಸ್ ವರಿಷ್ಠರಿಗೆ ಸವಾಲು ಹಾಕಿ ತಮ್ಮ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆದ್ದಲ್ಲಿ ರುಂಡ ಕತ್ತರಿಸಿ ಇಡುವುದಾಗಿ ಬಹಿರಂಗ ಹೇಳಿಕೆ ನೀಡಿದ್ದರು.
 
ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸರಣಿ ಸಮಾವೇಶಗಳ ಹೊಣೆ ಹೊತ್ತುಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೌರ ಕಾರ್ಮಿಕರ ವಿಚಾರದಲ್ಲಿ ದಿಟ್ಟ ಹೆಜ್ಜೆಯಿಟ್ಟ ಸಿಎಂ ಸಿದ್ದರಾಮಯ್ಯ ಸರ್ಕಾರ

Karavali Rain: ಬಿಸಿಲ ಬೇಗೆಗೆ ಸುಸ್ತಾಗಿದ್ದ ಮಂದಿಗೆ ಊಹಿಸಲಾಗದ ರೀತಿಯಲ್ಲಿ ಸುರಿದ ಮಳೆ

Pak, India Live: ದಾಳಿ ಬಳಿಕ ಮೊದಲ ಭಾಷಣ ಮಾಡಲಿರುವ ಪ್ರಧಾನಿ ಮೋದಿ, ಹೆಚ್ಚಿದ ಕುತೂಹಲ

ರಸ್ತೆ ವಿವಾದ: ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಗ್ರಾ.ಪಂ ಉಪಾಧ್ಯಕ್ಷ ಬಿಜೆಪಿಯಿಂದ ಅಮಾನತು

Virat Kohli: ಭಾರತೀಯ ಸೇನೆಯ ಸುದ್ದಿಗೋಷ್ಠಿಯಲ್ಲೂ ವಿರಾಟ್ ಕೊಹ್ಲಿಯದ್ದೇ ಹವಾ

ಮುಂದಿನ ಸುದ್ದಿ
Show comments