Webdunia - Bharat's app for daily news and videos

Install App

ಬಿಜೆಪಿ ಸರಕಾರ ಬೀಳಬಾರದು ಎಂದ ದೇವೇಗೌಡರು

Webdunia
ಬುಧವಾರ, 19 ಫೆಬ್ರವರಿ 2020 (16:38 IST)
ಬಿಜೆಪಿ ಸರಕಾರ ಬೀಳಬಾರದು. ಈ ಸರಕಾರ ಕೊನೆಯಾಗಬೇಕು ಅಂತ ನಾವು ಬಯಸೋದಿಲ್ಲ.

ಹೀಗಂತ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಮುಂದುವರಿಯಬೇಕು. ಹೀಗಂತ ತಾವು ಬಯಸೋದಾಗಿ ದೇವೇಗೌಡರು ಹೇಳಿದ್ದಾರೆ.

ರಾಜ್ಯ ಸರಕಾರ ಹಾಗೂ ಭ್ರಷ್ಟಾಚಾರ, ಅಭಿವೃದ್ಧಿ ವಂಚಿತವಾಗಿರೋದ್ರ ಬಗ್ಗೆ ಸದನದಲ್ಲಿ ಕುಮಾರಸ್ವಾಮಿ, ಸಿದ್ದರಾಮಯ್ಯ ಪ್ರಶ್ನೆ ಮಾಡಲಿದ್ದಾರೆ ಅಂತ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments