Webdunia - Bharat's app for daily news and videos

Install App

ಗೌರಿ-ಗಣೇಶ ಹಬ್ಬದ ಶುಭ ಕೋರಿದ ದೇವೇಗೌಡರು

Webdunia
ಗುರುವಾರ, 9 ಸೆಪ್ಟಂಬರ್ 2021 (11:57 IST)
ಬೆಂಗಳೂರು, ಸೆ.9 : ನಾಡಿನ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯಗಳನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೋರಿದ್ದಾರೆ. ಕೊರೊನಾ ಮಹಾಮಾರಿಯ ಸಂಕಷ್ಟದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಆತಂಕ ಮತ್ತು ಭಯ ಮನೆ ಮಾಡಿರುವ ಈ ಸಂದರ್ಭದಲ್ಲಿ ಪ್ರತಿ ವರ್ಷದಂತೆ ಗೌರಿ ಮತ್ತು ಗಣೇಶ ಹಬ್ಬ ಆಚರಿಸುತ್ತಿದ್ದೇವೆ. ಭಕ್ತಿ, ಸಂಭ್ರಮದಿಂದ ಆಚರಿಸಬೇಕಾಗಿದ್ದ ಹಬ್ಬಕ್ಕೆ ಕಾರ್ಮೋಡ ಕವಿದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸ್ತಿಕರ ಶ್ರದ್ಧೆ ಕಡಿಮೆಯಾಗಿಲ್ಲ. ಸರ್ವಮಂಗಳ ಮಾಂಗಲ್ಯೆ ಆದ ಗೌರಿ ಮತ್ತು ವಿಘ್ನ ನಿವಾರಕ ಗಣೇಶ ಈ ಸಂಕಷ್ಟದಿಂದ ನಮ್ಮ ರಾಷ್ಟ್ರ ಮತ್ತು ನಾಡನ್ನು ಪಾರು ಮಾಡಲಿ ಎಂದು ಗೌಡರು ಪ್ರಾರ್ಥಿಸಿದ್ದಾರೆ.
ರಾಜ್ಯದ ಸಮಸ್ತ ಜನತೆಗೆ ಆರೋಗ್ಯ ಭಾಗ್ಯ, ನೆಮ್ಮದಿ, ಸಮೃದ್ಧಿಯನ್ನು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ. ಹಬ್ಬದ ಆಚರಣೆ ಉತ್ಸಾಹದಲ್ಲಿ ಉದಾಸೀನ ಬೇಡ. ಎಲ್ಲರೂ ಕೊರೊನಾ ನಿವಾರಕ ಮಾರ್ಗದರ್ಶಿ ಸೂತ್ರಗಳನ್ನು ತಪ್ಪದೆ ಪಾಲಿಸೋಣ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments