ಕಾರ್ಯಕರ್ತರನ್ನು ಹುರಿದುಂಬಿಸಿದ ದೇವೇಗೌಡ

Webdunia
ಶುಕ್ರವಾರ, 3 ಸೆಪ್ಟಂಬರ್ 2021 (11:24 IST)
ಬೆಂಗಳೂರು : ಪ್ರಾದೇಶಿಕ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುವವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ನೀಡುತ್ತೇವೆ ಎಂದು ಗುಡುಗಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ನನಗೆ ಕಾಲು ನೋವಿದೆ. ಆದರೆ ಅದಕ್ಕೆ ಹೆದರಲ್ಲ. ಪ್ರತಿ ಜಿಲ್ಲೆಗೂ ಹೋಗಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದರು.

ಮುಂಬರುವ ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ನಗರ ಘಟಕದಿಂದ ಹಮ್ಮಿಕೊಂಡಿದ್ದ ಮಹಿಳಾ ಸಮಾವೇಶದಲ್ಲಿ ದೇವೇಗೌಡರು ಭಾಷಣ ಮಾಡುವಾಗ ಜೋರು ಮಳೆ ಬರುತ್ತಿತ್ತು. ಮಳೆಯನ್ನೂ ಲೆಕ್ಕಿಸದೆ ಭಾಷಣ ಮುಂದುವರಿಸಿದ ದೇವೇಗೌಡರು, ಏನೂ ಆಗಲ್ಲ. ಎಲ್ಲೂ ಹೋಗಬೇಡಿ. ನಾನೇ ಧೈರ್ಯವಾಗಿ ನಿಂತಿದ್ದೇನೆ. ತಲೆಯಲ್ಲಿ ಕೂದಲಿಲ್ಲ, ಆದರೂ ನೆನೆಯುತ್ತ ಇದ್ದೇನೆ ಎಂದು ಹಾಸ್ಯ ಚಟಾಕಿ ಹಾರಿಸುವ ಮೂಲಕ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬಿಸಿಲ ಬೇಗೆಗೆ ಕಂಗೆಟ್ಟಿದ್ದ ಜನತೆಗೆ ಇಂದಿನ ರಾಜ್ಯದ ಹವಾಮಾನ ಇಲ್ಲಿದೆ

ಜಾರ್ಖಂಡ್‌ನಲ್ಲಿ ಏರ್‌ ಆಂಬುಲೆನ್ಸ್‌ ದುರಂತ, 7ಮಂದಿ ಪ್ರಯಾಣಿಕರ ದುರ್ಮರಣ

ಹಿಂದುತ್ವ ಕಾರ್ಯಕರ್ತರಿಗೆ ಕೌಂಟರ್ ನೀಡಿದ್ದ ಮೊಹಮ್ಮದ್ ದೀಪಕ್ ಬಳಿ ವಿಶೇಷ ಬೇಡಿಕೆಯಿಟ್ಟ ರಾಹುಲ್ ಗಾಂಧಿ

Video: ಕೂತ್ಕೋ ಅಲ್ಲಿ.. ಭಾಷಣ ಮಾಡುವಾಗಲೂ ಬೆಂಬಿಡದ ಪ್ರದೀಪ್ ಈಶ್ವರ್ ನ ಗದರಿದ ಡಿಕೆ ಶಿವಕುಮಾರ್

ಸಿಎಂ ಕುರ್ಚಿಗಾಗಿ ಪೈಪೋಟಿ ಹೆಚ್ಚಿದ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಭುಗಿಲೆದ್ದ ಸಚಿವ ಸಂಪುಟ ಪುನರ್‌ರಚನೆ

ಮುಂದಿನ ಸುದ್ದಿ
Show comments