Webdunia - Bharat's app for daily news and videos

Install App

ಜೆಡಿಎಸ್ ಶಾಸಕ ಪಿಳ್ಳಮುನಿಶಾಮಪ್ಪಗೆ ದೇವೇಗೌಡರ ಭರವಸೆ

Webdunia
ಗುರುವಾರ, 23 ಫೆಬ್ರವರಿ 2017 (19:17 IST)
ನಿಸರ್ಗ ನಾರಾಯಣಪ್ಪರನ್ನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳಿಸಿ ನನ್ನನ್ನು ಕಡೆಗೆಣಿಸುತ್ತಿದ್ದಾರೆ ಎಂದು ಆರೋಪಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆಡಿಎಸ್ ಶಾಸಕ ಪಿಳ್ಳಮುನಿಶಾಮಪ್ಪ ಅವರಿಗೆ ದೇವೇಗೌಡರು ಭರವಸೆ ನೀಡಿದ್ದಾರೆ.
 
ನವದೆಹಲಿಯಿಂದ ಬಂದ ನಂತರ ಗೊಂದಲಗಳನ್ನು ಸರಿಪಡಿಸುವುದಾಗಿ ಪಿಳ್ಳಮುನಿಶಾಮಪ್ಪ ಅವರಿಗೆ ಭರವಸೆ ನೀಡಿದ ದೇವೇಗೌಡರು, ನಾನು ಬೆಂಗಳೂರಿಗೆ ಬರುವವರೆಗೆ ತಾಳ್ಮೆಯಿಂದಿರಿ ಎಂದು ಮನವಿ ಮಾಡಿದ್ದಾರೆ.
 
ಕ್ಷೇತ್ರದಲ್ಲಿರುವ ಸಮಸ್ಯೆಗಳಿಗೆ ದೂರವಾಣಿ ಕರೆ ಮಾಡಿದರೆ ಕುಮಾರಸ್ವಾಮಿ ಸ್ಪಂದಿಸುವುದಿಲ್ಲ. ಹಲವು ವರ್ಷಗಳಿಂದ ಪಕ್ಷಕ್ಕೆ ನಿಷ್ಠೆಯಿಂದ ದುಡಿದ ನನ್ನನ್ನು ಕಡೆಗೆಣಿಸಿ ಮೂರನೇಯವರಿಗೆ ಮಣೆಹಾಕುವುದು ಸರಿಯಲ್ಲ ಎಂದು ಪಿಳ್ಳಮುನಿಶಾಮಪ್ಪ ದೇವೇಗೌಡರಿಗೆ ನೊಂದು ನುಡಿದಿದ್ದಾರೆ ಎನ್ನಲಾಗಿದೆ.
 
ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಮಾತನಾಡಿದ ನಿಸರ್ಗ ನಾರಾಯಣಸ್ವಾಮಿ, ನಾನು ನಿನ್ನೆ ರಾತ್ರಿಯಷ್ಟೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಆದ್ದರಿಂದ ಶಾಸಕ ಪಿಳ್ಳಮುನಿಶಾಮಪ್ಪ ಧೃತಿಗೆಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments