Webdunia - Bharat's app for daily news and videos

Install App

ದೇವೇಗೌಡರೇ ಯೋಗ ಮಾಡಿದ್ರೂ ಪುತ್ರ, ಸಿಎಂ ಕುಮಾರಸ್ವಾಮಿ ಗೈರಾದರು!

Webdunia
ಗುರುವಾರ, 21 ಜೂನ್ 2018 (10:20 IST)
ಬೆಂಗಳೂರು: ಇಂದು 4 ನೇ ವಿಶ್ವ ಯೋಗ ದಿನ. ಹಾಗಾಗಿ ಜೆಡಿಎಸ್ ವರಿಷ್ಠ ದೇವೇಗೌಡರು ತಮ್ಮ ನಿವಾಸದಲ್ಲಿ ಯೋಗಾಸ ಮಾಡಿದರು. ಆದರೆ ಪುತ್ರ, ಸಿಎಂ ಕುಮಾರಸ್ವಾಮಿ ಮಾತ್ರ ಯೋಗ ಕಾರ್ಯಕ್ರಮಕ್ಕೆ ಗೈರಾದರು.

ಪ್ರತೀವರ್ಷವೂ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳುತ್ತಿದ್ದ ಸಿಎಂ ಈ ಬಾರಿ ಗೈರಾಗಿದ್ದಾರೆ. ಆದರೆ ದೇವೇಗೌಡರು ಪದ್ಮನಾಭನಗರದ ತಮ್ಮ ನಿವಾಸದಲ್ಲಿ ತಮ್ಮ ಯೋಗ ಗುರುವಿನ ಸಹಾಯದೊಂದಿಗೆ ಯೋಗಾಭ್ಯಾಸ ಮಾಡಿದ್ದಾರೆ.

ಬಳಿಕ ಮಾತನಾಡಿದ ದೇವೇಗೌಡರು ’ಯೋಗ ಎನ್ನುವುದು ನಮ್ಮ ಪೂರ್ವಿಕರಿಂದ ಬಂದ ಪರಂಪರೆ. ನನ್ನ 24 ನೇ ವಯಸ್ಸಿನಿಂದಲೂ 70-80 ಕಿ.ಮೀ. ಸೈಕಲ್ ತುಳಿಯುತ್ತಿದ್ದೆ. ಪ್ರತೀ ಶಾಲೆಯಲ್ಲೂ ಬೆಳಿಗ್ಗೆ ಸೂರ್ಯ ನಮಸ್ಕಾರ ಮಾಡಿಸಿ ಮಕ್ಕಳಿಗೆ ಯೋಗದ ಬಗ್ಗೆ ಅರಿವು ಮೂಡಿಸಬೇಕು’ ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments