Webdunia - Bharat's app for daily news and videos

Install App

ದೇವೇಗೌಡರೇ ಯೋಗ ಮಾಡಿದ್ರೂ ಪುತ್ರ, ಸಿಎಂ ಕುಮಾರಸ್ವಾಮಿ ಗೈರಾದರು!

Webdunia
ಗುರುವಾರ, 21 ಜೂನ್ 2018 (10:20 IST)
ಬೆಂಗಳೂರು: ಇಂದು 4 ನೇ ವಿಶ್ವ ಯೋಗ ದಿನ. ಹಾಗಾಗಿ ಜೆಡಿಎಸ್ ವರಿಷ್ಠ ದೇವೇಗೌಡರು ತಮ್ಮ ನಿವಾಸದಲ್ಲಿ ಯೋಗಾಸ ಮಾಡಿದರು. ಆದರೆ ಪುತ್ರ, ಸಿಎಂ ಕುಮಾರಸ್ವಾಮಿ ಮಾತ್ರ ಯೋಗ ಕಾರ್ಯಕ್ರಮಕ್ಕೆ ಗೈರಾದರು.

ಪ್ರತೀವರ್ಷವೂ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳುತ್ತಿದ್ದ ಸಿಎಂ ಈ ಬಾರಿ ಗೈರಾಗಿದ್ದಾರೆ. ಆದರೆ ದೇವೇಗೌಡರು ಪದ್ಮನಾಭನಗರದ ತಮ್ಮ ನಿವಾಸದಲ್ಲಿ ತಮ್ಮ ಯೋಗ ಗುರುವಿನ ಸಹಾಯದೊಂದಿಗೆ ಯೋಗಾಭ್ಯಾಸ ಮಾಡಿದ್ದಾರೆ.

ಬಳಿಕ ಮಾತನಾಡಿದ ದೇವೇಗೌಡರು ’ಯೋಗ ಎನ್ನುವುದು ನಮ್ಮ ಪೂರ್ವಿಕರಿಂದ ಬಂದ ಪರಂಪರೆ. ನನ್ನ 24 ನೇ ವಯಸ್ಸಿನಿಂದಲೂ 70-80 ಕಿ.ಮೀ. ಸೈಕಲ್ ತುಳಿಯುತ್ತಿದ್ದೆ. ಪ್ರತೀ ಶಾಲೆಯಲ್ಲೂ ಬೆಳಿಗ್ಗೆ ಸೂರ್ಯ ನಮಸ್ಕಾರ ಮಾಡಿಸಿ ಮಕ್ಕಳಿಗೆ ಯೋಗದ ಬಗ್ಗೆ ಅರಿವು ಮೂಡಿಸಬೇಕು’ ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಪಾಪಿ ಮೊಬೈಲ್ ಕಳ್ಳನ ದುರಾಸೆಗೆ ಪ್ರಾಣ ಕಳೆದುಕೊಂಡ ರೈಲು ಪ್ರಯಾಣಿಕ: ಭೀಕರ Video ವೈರಲ್

ಪತಿಯ ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗಬೇಕು: ಗುಂಡಿಗೆ ಬಲಿಯಾದ ಡೇವಿಡ್ ಡಿಸೋಜಾ ಪತ್ನಿ ಒತ್ತಾಯ

ಚರಂಡಿಗೆ ಬಿದ್ದು ಒದ್ದಾಡುತ್ತಿದ್ದ ನಾಯಿ ಪಾಲಿಗೆ ಪ್ರಾಣದಾತನಾದ ಪೊಲೀಸ್ Video

ವಿಕಸಿತ ಭಾರತದತ್ತ ದೇಶದ ಪಯಣ ರೂಪಿಸುವಲ್ಲಿ ಯುವಜನತೆಯ ಪಾತ್ರ ಮಹತ್ವದ್ದು: ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments