Webdunia - Bharat's app for daily news and videos

Install App

ದೇವೇಗೌಡರೇ ಯೋಗ ಮಾಡಿದ್ರೂ ಪುತ್ರ, ಸಿಎಂ ಕುಮಾರಸ್ವಾಮಿ ಗೈರಾದರು!

Webdunia
ಗುರುವಾರ, 21 ಜೂನ್ 2018 (10:20 IST)
ಬೆಂಗಳೂರು: ಇಂದು 4 ನೇ ವಿಶ್ವ ಯೋಗ ದಿನ. ಹಾಗಾಗಿ ಜೆಡಿಎಸ್ ವರಿಷ್ಠ ದೇವೇಗೌಡರು ತಮ್ಮ ನಿವಾಸದಲ್ಲಿ ಯೋಗಾಸ ಮಾಡಿದರು. ಆದರೆ ಪುತ್ರ, ಸಿಎಂ ಕುಮಾರಸ್ವಾಮಿ ಮಾತ್ರ ಯೋಗ ಕಾರ್ಯಕ್ರಮಕ್ಕೆ ಗೈರಾದರು.

ಪ್ರತೀವರ್ಷವೂ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳುತ್ತಿದ್ದ ಸಿಎಂ ಈ ಬಾರಿ ಗೈರಾಗಿದ್ದಾರೆ. ಆದರೆ ದೇವೇಗೌಡರು ಪದ್ಮನಾಭನಗರದ ತಮ್ಮ ನಿವಾಸದಲ್ಲಿ ತಮ್ಮ ಯೋಗ ಗುರುವಿನ ಸಹಾಯದೊಂದಿಗೆ ಯೋಗಾಭ್ಯಾಸ ಮಾಡಿದ್ದಾರೆ.

ಬಳಿಕ ಮಾತನಾಡಿದ ದೇವೇಗೌಡರು ’ಯೋಗ ಎನ್ನುವುದು ನಮ್ಮ ಪೂರ್ವಿಕರಿಂದ ಬಂದ ಪರಂಪರೆ. ನನ್ನ 24 ನೇ ವಯಸ್ಸಿನಿಂದಲೂ 70-80 ಕಿ.ಮೀ. ಸೈಕಲ್ ತುಳಿಯುತ್ತಿದ್ದೆ. ಪ್ರತೀ ಶಾಲೆಯಲ್ಲೂ ಬೆಳಿಗ್ಗೆ ಸೂರ್ಯ ನಮಸ್ಕಾರ ಮಾಡಿಸಿ ಮಕ್ಕಳಿಗೆ ಯೋಗದ ಬಗ್ಗೆ ಅರಿವು ಮೂಡಿಸಬೇಕು’ ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments