Webdunia - Bharat's app for daily news and videos

Install App

ಸರ್ಕಾರ ಕಾಪಾಡಲು ದೇವರ ಮೊರೆ ಹೋದ ದೇವೇಗೌಡ ಕುಟುಂಬ

Webdunia
ಶನಿವಾರ, 22 ಸೆಪ್ಟಂಬರ್ 2018 (09:24 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಬಂಡಾಯದಿಂದಾಗಿ ಗೊಂದಲದ ಗೂಡಾಗಿರುವಾಗ ದೇವೇಗೌಡರ ಕುಟುಂಬ ದೇವರ ಮೊರೆ ಹೋಗಿದೆ.

ಸಿಎಂ ಕುಮಾರಸ್ವಾಮಿ ಪಟ್ಟಕ್ಕೆ ಯಾವುದೇ ವಿಘ್ನ ಬಾರದಂತೆ ಎಚ್ ಡಿ ದೇವೇಗೌಡರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಭೇಟಿ ನೀಡಿದ ಕುಟುಂಬ ವರ್ಗ ವಿಶೇಷ ಪೂಜೆ ಸಲ್ಲಿಸಿತು.

ದೇವೇಗೌಡರ ಜತೆಗೆ ಪತ್ನಿ ಚೆನ್ನಮ್ಮ, ಸೊಸೆ ಅನಿತಾ ಕುಮಾರಸ್ವಾಮಿ ಕೂಡಾ ಆಗಮಿಸಿದ್ದರು. ಬೆಳಿಗ್ಗೆಯೇ ದೇವಾಲಯಕ್ಕೆ ಬಂದ ದೇವೇಗೌಡರ ಕುಟುಂಬ ಭಕ್ತಿಯಿಂದ ಪೂಜೆ ಸಲ್ಲಿಸಿತು. ಕುಮಾರಸ್ವಾಮಿ ಸಿಎಂ ಪಟ್ಟಕ್ಕೆ ಏರಿದ ಸಂದರ್ಭದಲ್ಲಿಯೂ ಶೃಂಗೇರಿಯಲ್ಲಿ ದೇವೇಗೌಡರ ಕುಟುಂಬ ಪೂಜೆ ಸಲ್ಲಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments