Webdunia - Bharat's app for daily news and videos

Install App

ಸರ್ಕಾರ ಕಾಪಾಡಲು ದೇವರ ಮೊರೆ ಹೋದ ದೇವೇಗೌಡ ಕುಟುಂಬ

Webdunia
ಶನಿವಾರ, 22 ಸೆಪ್ಟಂಬರ್ 2018 (09:24 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಬಂಡಾಯದಿಂದಾಗಿ ಗೊಂದಲದ ಗೂಡಾಗಿರುವಾಗ ದೇವೇಗೌಡರ ಕುಟುಂಬ ದೇವರ ಮೊರೆ ಹೋಗಿದೆ.

ಸಿಎಂ ಕುಮಾರಸ್ವಾಮಿ ಪಟ್ಟಕ್ಕೆ ಯಾವುದೇ ವಿಘ್ನ ಬಾರದಂತೆ ಎಚ್ ಡಿ ದೇವೇಗೌಡರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಭೇಟಿ ನೀಡಿದ ಕುಟುಂಬ ವರ್ಗ ವಿಶೇಷ ಪೂಜೆ ಸಲ್ಲಿಸಿತು.

ದೇವೇಗೌಡರ ಜತೆಗೆ ಪತ್ನಿ ಚೆನ್ನಮ್ಮ, ಸೊಸೆ ಅನಿತಾ ಕುಮಾರಸ್ವಾಮಿ ಕೂಡಾ ಆಗಮಿಸಿದ್ದರು. ಬೆಳಿಗ್ಗೆಯೇ ದೇವಾಲಯಕ್ಕೆ ಬಂದ ದೇವೇಗೌಡರ ಕುಟುಂಬ ಭಕ್ತಿಯಿಂದ ಪೂಜೆ ಸಲ್ಲಿಸಿತು. ಕುಮಾರಸ್ವಾಮಿ ಸಿಎಂ ಪಟ್ಟಕ್ಕೆ ಏರಿದ ಸಂದರ್ಭದಲ್ಲಿಯೂ ಶೃಂಗೇರಿಯಲ್ಲಿ ದೇವೇಗೌಡರ ಕುಟುಂಬ ಪೂಜೆ ಸಲ್ಲಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments