Webdunia - Bharat's app for daily news and videos

Install App

ಜೆಡಿಎಸ್ ಅಭ್ಯರ್ಥಿ ಸೋತರೆ ಮೈಸೂರಿಗೆ ಕಾಲಿಡಲ್ಲ ಎಂದ ಶಪಥವನ್ನು ಮುರಿದ ಗೌಡರು

Webdunia
ಗುರುವಾರ, 16 ಅಕ್ಟೋಬರ್ 2014 (14:47 IST)
ಜೆಡಿಎಸ್ ಅಭ್ಯರ್ಥಿ ಸೋತರೆ ಮೈಸೂರಿಗೆ ಕಾಲಿಡಲ್ಲ ಎಂದು ಶಪಥ ಮಾಡಿದ್ದ ದೇವೇಗೌಡರು ತಮ್ಮ ಶಪಥವನ್ನು ಮುರಿದು ಇಂದು ಮೈಸೂರಿಗೆ ಆಗಮಿಸಿದ್ದಾರೆ.
 
ಮೈಸೂರಿಗೆ ಆಗಮಿಸಿದ ಬಗ್ಗೆ ಸಮರ್ಥನೆ ನೀಡಿದ ದೇವೇಗೌಡರು, ಚುನಾವಣೆಗಳ ಸಂದರ್ಭದಲ್ಲಿ ಭಾವುಕರಾಗಿ ಈ ರೀತಿ ಹೇಳಿಕೆ ನೀಡುವುದು ಸಹಜ. ಚುನಾವಣೆ ನಂತರ ಪ್ರಧಾನಿ ಮೋದಿಯನ್ನು ಭೇಟಿಯಾಗಿ ಮಾತನಾಡಿದ್ದೇನೆ ಎಂದರು.
 
ಮೈಸೂರಿನ ವಿವಿ ಕಾರ್ಯಕ್ರಮಗಳಲ್ಲಿ ಭಾಗಿಯಾದ ಅವರು ನಾನು ಪಕ್ಷಾತೀತವಾಗಿ ನಾನು ಕೆಲಸ ಮಾಡುತ್ತಿದ್ದೇನೆ.ಹಿಂದೆ ದೇಶದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರಿಂದ, ದೇಶದ ಸಂಪೂರ್ಣ ಅಭಿವೃದ್ಧಿಯ ಬಗ್ಗೆ ಗಮನಹರಿಸುತ್ತೇನೆ ಎಂದು ಗೌಡರು ತಿಳಿಸಿದ್ದಾರೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments