Webdunia - Bharat's app for daily news and videos

Install App

ತಮಿಳುನಾಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಹೆಚ್.ಡಿ.ದೇವೆಗೌಡ

Webdunia
ಬುಧವಾರ, 4 ಏಪ್ರಿಲ್ 2018 (14:22 IST)
ಬೆಂಗಳೂರು : ‘ಕಾವೇರಿ ವಿಚಾರವಾಗಿ ಪ್ರಾಣತ್ಯಾಗ ಮಾಡುತ್ತೇವೆಂದು ತಮಿಳುನಾಡು ಸಂಸದರು ಲೋಕಸಭೆಯಲ್ಲಿ ಎಚ್ಚರಿಕೆ ಕೊಡುತ್ತಾರೆ’ ಎಂದು ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು ತಮಿಳುನಾಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ದೇವೆಗೌಡರು,’ಕನ್ನಡಿಗರನ್ನು ಇದು ಕೆರಳಿಸುವ ಪ್ರಯತ್ನವೇ? ನಮಗೇನು ಹೀಗೆ ಹೋರಾಟ ಮಾಡಲು ಬರುವುದಿಲ್ಲವೇ? ಪ್ರಚೋದನೆ ಮಾಡುವುದೇ ನಿಮ್ಮ ಉದ್ದೇಶವೇ? ಸಮಸ್ಯೆ ಪರಿಹಾರಕ್ಕಾಗಿ ಮಾಡುತ್ತಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.


‘ರಾಜ್ಯದ ಜನ ಕಾವೇರಿ ವಿಷಯದಲ್ಲಿ ನೋವು ಅನುಭವಿಸಿದ್ದಾರೆ. ಕುಳಿತು ಮಾತನಾಡಿದರೆ ಸಮಸ್ಯೆ ಬಗೆಹರಿಯುತ್ತದೆ. ನಮ್ಮ ಜನರಿಗೆ ಕುಡಿಯುವ ನೀರು ಸಿಗಬೇಕು ಅಷ್ಟೇ. ಟ್ರಬ್ಯೂನಲ್ ನಲ್ಲಿ ನಮಗೆ ಸಾಕಷ್ಟುಅನ್ಯಾಯವಾಗಿದೆ. ತಮಿಳುನಾಡು ಸರ್ಕಾರ ಧರಣಿ, ಸತ್ಯಾಗ್ರಹ ಮಾಡುವ ಮೂಲಕ ಕೇಂದ್ರದ ಮೇಲೆ ಒತ್ತಡ ಹಾಕುತ್ತಿದೆ. 20 ಸಂಸದರಾದರು ನನ್ನಬೆಂಬಲಕ್ಕೆ ನಿಂತರೆ ಹೋರಾಟ ಮಾಡಬಹುದು’ ಎಂದು  ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments