Webdunia - Bharat's app for daily news and videos

Install App

ತಮಿಳುನಾಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಹೆಚ್.ಡಿ.ದೇವೆಗೌಡ

Webdunia
ಬುಧವಾರ, 4 ಏಪ್ರಿಲ್ 2018 (14:22 IST)
ಬೆಂಗಳೂರು : ‘ಕಾವೇರಿ ವಿಚಾರವಾಗಿ ಪ್ರಾಣತ್ಯಾಗ ಮಾಡುತ್ತೇವೆಂದು ತಮಿಳುನಾಡು ಸಂಸದರು ಲೋಕಸಭೆಯಲ್ಲಿ ಎಚ್ಚರಿಕೆ ಕೊಡುತ್ತಾರೆ’ ಎಂದು ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು ತಮಿಳುನಾಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ದೇವೆಗೌಡರು,’ಕನ್ನಡಿಗರನ್ನು ಇದು ಕೆರಳಿಸುವ ಪ್ರಯತ್ನವೇ? ನಮಗೇನು ಹೀಗೆ ಹೋರಾಟ ಮಾಡಲು ಬರುವುದಿಲ್ಲವೇ? ಪ್ರಚೋದನೆ ಮಾಡುವುದೇ ನಿಮ್ಮ ಉದ್ದೇಶವೇ? ಸಮಸ್ಯೆ ಪರಿಹಾರಕ್ಕಾಗಿ ಮಾಡುತ್ತಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.


‘ರಾಜ್ಯದ ಜನ ಕಾವೇರಿ ವಿಷಯದಲ್ಲಿ ನೋವು ಅನುಭವಿಸಿದ್ದಾರೆ. ಕುಳಿತು ಮಾತನಾಡಿದರೆ ಸಮಸ್ಯೆ ಬಗೆಹರಿಯುತ್ತದೆ. ನಮ್ಮ ಜನರಿಗೆ ಕುಡಿಯುವ ನೀರು ಸಿಗಬೇಕು ಅಷ್ಟೇ. ಟ್ರಬ್ಯೂನಲ್ ನಲ್ಲಿ ನಮಗೆ ಸಾಕಷ್ಟುಅನ್ಯಾಯವಾಗಿದೆ. ತಮಿಳುನಾಡು ಸರ್ಕಾರ ಧರಣಿ, ಸತ್ಯಾಗ್ರಹ ಮಾಡುವ ಮೂಲಕ ಕೇಂದ್ರದ ಮೇಲೆ ಒತ್ತಡ ಹಾಕುತ್ತಿದೆ. 20 ಸಂಸದರಾದರು ನನ್ನಬೆಂಬಲಕ್ಕೆ ನಿಂತರೆ ಹೋರಾಟ ಮಾಡಬಹುದು’ ಎಂದು  ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಮುಂದಿನ ಸುದ್ದಿ
Show comments