Webdunia - Bharat's app for daily news and videos

Install App

ದೇವೇಗೌಡರಿಗೆ ಬಗ್ಗಿದ್ರಾ ಫಾಲಿ ನಾರಿಮನ್?

Webdunia
ಮಂಗಳವಾರ, 4 ಅಕ್ಟೋಬರ್ 2016 (15:16 IST)
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಪರ ವಾದ ಮಂಡಿಸಲು ನಿರಾಕರಿಸಿದ್ದ ಫಾಲಿ ನಾರಿಮನ್ ಅವರ ಮನವೊಲಿಸುವಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಯಶಸ್ವಿಯಾಗಿದ್ದಾರೆ.
 
ರಾಜ್ಯದ ರೈತರ ಹಿತದೃಷ್ಟಿಯಿಂದ ಕರ್ನಾಟಕದ ಪರ ನಿವೇ ವಾದ ಮಂಡಿಸಬೇಕು. ಇಲ್ಲದಿದ್ದರೇ ರಾಜ್ಯದ ರೈತರನ್ನು ಕರೆತಂದು ನಿಮ್ಮ ಮನೆ ಮುಂದೆ ಧರಣಿ ಕೂಡುತ್ತೇನೆ ಎಂದು ಮಾಜಿ ಪ್ರಧಾನಿ ದೇವೇಗೌಡರು ವಕೀಲ ನಾರಿಮನ್ ಅವರ ಮನವೊಲಿಸಿದರು. ಗೌಡರ ಮಾತಿಗೆ ಬೆಲೆ ಕೊಟ್ಟ ನಾರಿಮನ್ ಅವರು ರಾಜ್ಯದ ಪರ ವಾದ ಮಂಡಿಸಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
 
ಸದನದಲ್ಲಿ ಆಡಿರುವ ಮಾತುಗಳಿಂದ ನನ್ನ ಮನಸ್ಸಿಗೆ ಬೇಸರವಾಗಿದೆ.  ರಾಜ್ಯ ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್ ಅವರು ಕ್ಷಮೆ ಕೇಳುವವರೆಗೂ ನಾನು ರಾಜ್ಯದ ಪರ ವಾದ ಮಂಡಿಸುವುದಿಲ್ಲ ಎಂದು ಹಿರಿಯ ವಕೀಲ ನಾರಿಮನ್ ಪಟ್ಟು ಹಿಡಿದಿದ್ದರು.
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ರಾಜ್ಯದ ಪರ ವಾದ ಮಂಡಿಸಲು ನಿರಾಕರಿಸಿದ್ದ ಫಾಲಿ ನಾರಿಮನ್ ಅವರ ಮನವೊಲಿಸಲು ರಾಜ್ಯದ ನಾಯಕರು ಕಸರತ್ತು ನಡೆಸಿದ್ದರು. ಕೊನೆಗೆ ದೇವೇಗೌಡರು ಮಾತಿಗೆ ಬೆಲೆ ಕೊಟ್ಟ ರಾಜ್ಯದ ಪರ ವಾದ ಮಂಡಿಸಲು ನಾರಿಮನ್ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments