Webdunia - Bharat's app for daily news and videos

Install App

ದೇವೇಗೌಡರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Webdunia
ಶುಕ್ರವಾರ, 7 ಅಕ್ಟೋಬರ್ 2016 (18:09 IST)
ಮಂಗಳೂರು: ಹವಾಮಾನ ವೈಪರೀತ್ಯದ ಕಾರಣವಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್‌ನ್ನು ಮಂಗಳೂರಿನಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಕೊಲ್ಲೂರಿನಿಂದ ಚಾಮುಂಡಿ ಬೆಟ್ಟಕ್ಕೆ ತೆರಳಬೇಕಿತ್ತು. ಆದರೆ, ಪಶ್ಚಿಮ ಘಟ್ಟದಲ್ಲಿ ಬೀಸುತ್ತಿರುವ ಬಿರುಸಾದ ಗಾಳಿ ಹಾಗೂ ತುಂತುರು ಮಳೆಯಿಂದ ಹೆಲಿಕ್ಯಾಪ್ಟರ್‌ನ್ನು ಮಂಗಳೂರಿನಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
 
ಚಾಮುಂಡಿ ಬೆಟ್ಟಕ್ಕೆ ಹೋಗುವ ಕಾರ್ಯಕ್ರಮವನ್ನು ರದ್ದುಗೊಳಿಸಿರುವ ದೇವೇಗೌಡರು, ಬೇರೆ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ಪ್ರಕರಣ, ಸರ್ಕಾರ ಹೆಚ್ಚೇನೂ ಮಾಡಲು ಸಾಧ್ಯವಿಲ್ಲ, ಕೇಂದ್ರ

ಪತನಗೊಂಡ ವಿಮಾನದಲ್ಲಿ ಯಾವುದೇ ಮೆಕ್ಯಾನಿಕಲ್ ದೋಷ ಕಂಡುಬಂದಿಲ್ಲ: ಏರ್‌ ಇಂಡಿಯಾ ಸಿಇಒ

ಶಕ್ತಿ ಯೋಜನೆ: ಮಹಿಳೆಗೆ 500ನೇ ಕೋಟಿಯ ಟಿಕೆಟ್ ವಿತರಿಸಿ ಸಂಭ್ರಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಹೂ ಮಾರುತ್ತಿದ್ದ ಬಡ ಹುಡುಗಿಗೆ ಹೊಡೆದ ಆಟೋ ಚಾಲಕ: ಕರುಳು ಹಿಂಡುವ ಈ ವಿಡಿಯೋ ನೋಡಿ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments