Webdunia - Bharat's app for daily news and videos

Install App

ದೇವೇಗೌಡ ಹಾಸನಕ್ಕೆ ಮಾತ್ರ ಮಣ್ಣಿನ ಮಗ!

Webdunia
ಶುಕ್ರವಾರ, 24 ಮೇ 2019 (18:18 IST)
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಲೋಕಸಭೆ ಚುನಾವಣೆಯಲ್ಲಿ ಸೋತ ಬಳಿಕ ಅವರ ವಿರುದ್ಧ ಟೀಕೆಗಳು ಹೆಚ್ಚಾಗುತ್ತಿವೆ. ದೇವೇಗೌಡರು ಹಾಸನಕ್ಕೆ ಮಣ್ಣಿನಮಗನೇ ಹೊರತು ತುಮಕೂರಿಗಲ್ಲ ಅಂತ ವ್ಯಂಗ್ಯ ಮಾಡಲಾಗಿದೆ.

ತುಮಕೂರಿನ ಮಣ್ಣಿನ ಮಗ ಗೆದ್ದಾಯ್ತು. ದೇವೇಗೌಡರು ಬಹಳ ಜನರನ್ಮು ತೆಗೆದಿದ್ದಾರೆ. ನನ್ನನ್ನು ಎರಡು ಬಾರಿ ತೆಗೆದಿದ್ದಾರೆ. ಈಗ ಅಚಾನಕ್ಕಾಗಿ ನನ್ನ ಕೈಗೆ ಸಿಕ್ಕಿಹಾಕಿಕೊಂಡ್ರು. ಜನ ತಕ್ಕ ಪಾಠ ಕಲಿಸಿದ್ರು. ಇನ್ನಾದರೂ ಅವರು ವಯೋವೃದ್ದರು ನೆಮ್ಮದಿಯಿಂದ ರಾಜಕಾರಣ ಮಾಡಿಕೊಂಡಿರಲಿ. ಮಹಾಘಟಬಂಧನ ಅವೆಲ್ಲಾ ಬೇಡ. ಅವರು ದ್ವೇಷದ ರಾಜಕಾರಣ ಮಾಡಿದ್ದೇ ಸೋಲಿಗೆ ಕಾರಣವಾಯಿತು ಅಂತ ಜಿ.ಎಸ್.ಬಸವರಾಜು ಹೇಳಿದ್ದಾರೆ.

ತುಮಕೂರಿಗೆ ಹೇಮಾವತಿ ನೀರು ಕೊಡದಂತೆ ಅವರು ಹಾಗೂ ಅವರ ಮಗ ರೇವಣ್ಣ ಮೋಸ ಮಾಡಿದ್ರು. ಕಾಂಗ್ರೆಸ್ ನವರೂ ನಮ್ಮ ಸ್ನೇಹಿತರೇ. ತುಮಕೂರಿನಲ್ಲಿ ದೇವೇಗೌಡ ವರ್ಸಸ್ ಬಸವರಾಜು ಎಂದೇ ಫೈಟ್ ಇತ್ತು. ಕಾಂಗ್ರೆಸ್ ನಾಯಕರೂ ನನಗೆ ಸಹಕಾರ ನೀಡಿರಬಹುದೇನೋ. ಅವರಿಗೂ ನಾನು ಧನ್ಯವಾದ ಹೇಳುತ್ತೇನೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments